ತೆಲಂಗಾಣದಲ್ಲಿ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ V/S ಉತ್ತಮ್‌ ರೆಡ್ಡಿ ? ಯಾರಿಗೆ ಪಟ್ಟ ?

ತೆಲಂಗಾಣದಲ್ಲಿ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ V/S ಉತ್ತಮ್‌ ರೆಡ್ಡಿ ? ಯಾರಿಗೆ ಪಟ್ಟ ?

Published : Dec 04, 2023, 11:10 AM ISTUpdated : Dec 04, 2023, 11:17 AM IST

ತೆಲಂಗಾಣದಲ್ಲಿ ಕಾಂಗ್ರೆಸ್ ಕಮಾಲ್,BRS ಕಂಗಾಲ್
ಫಲನೀಡಿದ ಕರ್ನಾಟಕ ಸಚಿವರ ಒಗ್ಗಟ್ಟಿನ ಹೋರಾಟ
ಅಂದು ಎಬಿವಿಪಿ ಸದಸ್ಯ.. ಇಂದು ತೆಲಂಗಾಣ ಸಿಎಂ!

ಇನ್ನೂ ಭಾರಿ ಕುತೂಹಲ ಮೂಡಿಸಿದ್ದ ಪಂಚ ರಾಜ್ಯ ಚುನಾವಣೆ(5 State Assembly Election) ಸುಸೂಕ್ತವಾಗಿ ಮುಗಿದು 4 ರಾಜ್ಯಗಳ ಫಲಿತಾಂಶವು ಬಂದಿದೆ.ಇದೀಗ ಸರ್ಕಾರ ರಚನೆಯ ಕಸರತ್ತು ಆರಂಭವಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್‌(DCM D.K. Shivakumar) ನೇತೃತ್ವದಲ್ಲಿ ತೆಲಂಗಾಣ(Telangana) ರಾಜ್ಯಪಾಲರನ್ನು ಭೇಟಿ ಮಾಡಲಾಗಿದೆ. ಸರ್ಕಾರ ರಚನೆಗೆ ಹಕ್ಕನ್ನು ತೆಲಂಗಾಣ ಕಾಂಗ್ರೆಸ್‌ ಮಂಡಿಸಿದೆ. ಇಂದು ತೆಲಂಗಾಣ ಕಾಂಗ್ರೆಸ್‌(Congress) ಶಾಸಕಾಂಗ ಸಭೆ ನಡೆಯಲಿದೆ. ಅಲ್ಲದೇ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ ಮತ್ತು ಉತ್ತಮ್‌ ರೆಡ್ಡಿ ಇದ್ದಾರೆ. ಕರ್ನಾಟಕ ಬಳಿಕ ತೆಲಂಗಾಣದಲ್ಲಿ ‘ಗ್ಯಾರಂಟಿ’ ಗೆಲುವು ಸಿಕ್ಕಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಅಭೂತಪೂರ್ವ ಜಯ ದೊರೆತಿದೆ. ಸಿಎಂ ಕೆ.ಸಿ.ಆರ್ ಕೋಟೆಯನ್ನು ರೇವಂತ್ ರೆಡ್ಡಿ ಭೇದಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಡಿ.6ಕ್ಕೆ ಇಂಡಿಯಾ ಮೈತ್ರಿಕೂಟದ ಸಭೆ: 4 ರಾಜ್ಯಗಳ ಫಲಿತಾಂಶದಿಂದ ನಿಟ್ಟುಸಿರು ಬಿಟ್ಟಿತಾ ಬಿಜೆಪಿ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more