ತೆಲಂಗಾಣದಲ್ಲಿ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ V/S ಉತ್ತಮ್‌ ರೆಡ್ಡಿ ? ಯಾರಿಗೆ ಪಟ್ಟ ?

ತೆಲಂಗಾಣದಲ್ಲಿ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ V/S ಉತ್ತಮ್‌ ರೆಡ್ಡಿ ? ಯಾರಿಗೆ ಪಟ್ಟ ?

Published : Dec 04, 2023, 11:10 AM ISTUpdated : Dec 04, 2023, 11:17 AM IST

ತೆಲಂಗಾಣದಲ್ಲಿ ಕಾಂಗ್ರೆಸ್ ಕಮಾಲ್,BRS ಕಂಗಾಲ್
ಫಲನೀಡಿದ ಕರ್ನಾಟಕ ಸಚಿವರ ಒಗ್ಗಟ್ಟಿನ ಹೋರಾಟ
ಅಂದು ಎಬಿವಿಪಿ ಸದಸ್ಯ.. ಇಂದು ತೆಲಂಗಾಣ ಸಿಎಂ!

ಇನ್ನೂ ಭಾರಿ ಕುತೂಹಲ ಮೂಡಿಸಿದ್ದ ಪಂಚ ರಾಜ್ಯ ಚುನಾವಣೆ(5 State Assembly Election) ಸುಸೂಕ್ತವಾಗಿ ಮುಗಿದು 4 ರಾಜ್ಯಗಳ ಫಲಿತಾಂಶವು ಬಂದಿದೆ.ಇದೀಗ ಸರ್ಕಾರ ರಚನೆಯ ಕಸರತ್ತು ಆರಂಭವಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್‌(DCM D.K. Shivakumar) ನೇತೃತ್ವದಲ್ಲಿ ತೆಲಂಗಾಣ(Telangana) ರಾಜ್ಯಪಾಲರನ್ನು ಭೇಟಿ ಮಾಡಲಾಗಿದೆ. ಸರ್ಕಾರ ರಚನೆಗೆ ಹಕ್ಕನ್ನು ತೆಲಂಗಾಣ ಕಾಂಗ್ರೆಸ್‌ ಮಂಡಿಸಿದೆ. ಇಂದು ತೆಲಂಗಾಣ ಕಾಂಗ್ರೆಸ್‌(Congress) ಶಾಸಕಾಂಗ ಸಭೆ ನಡೆಯಲಿದೆ. ಅಲ್ಲದೇ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ ಮತ್ತು ಉತ್ತಮ್‌ ರೆಡ್ಡಿ ಇದ್ದಾರೆ. ಕರ್ನಾಟಕ ಬಳಿಕ ತೆಲಂಗಾಣದಲ್ಲಿ ‘ಗ್ಯಾರಂಟಿ’ ಗೆಲುವು ಸಿಕ್ಕಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಅಭೂತಪೂರ್ವ ಜಯ ದೊರೆತಿದೆ. ಸಿಎಂ ಕೆ.ಸಿ.ಆರ್ ಕೋಟೆಯನ್ನು ರೇವಂತ್ ರೆಡ್ಡಿ ಭೇದಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಡಿ.6ಕ್ಕೆ ಇಂಡಿಯಾ ಮೈತ್ರಿಕೂಟದ ಸಭೆ: 4 ರಾಜ್ಯಗಳ ಫಲಿತಾಂಶದಿಂದ ನಿಟ್ಟುಸಿರು ಬಿಟ್ಟಿತಾ ಬಿಜೆಪಿ ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more