ತೆಲಂಗಾಣದಲ್ಲಿ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ V/S ಉತ್ತಮ್‌ ರೆಡ್ಡಿ ? ಯಾರಿಗೆ ಪಟ್ಟ ?

ತೆಲಂಗಾಣದಲ್ಲಿ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ V/S ಉತ್ತಮ್‌ ರೆಡ್ಡಿ ? ಯಾರಿಗೆ ಪಟ್ಟ ?

Published : Dec 04, 2023, 11:10 AM ISTUpdated : Dec 04, 2023, 11:17 AM IST

ತೆಲಂಗಾಣದಲ್ಲಿ ಕಾಂಗ್ರೆಸ್ ಕಮಾಲ್,BRS ಕಂಗಾಲ್
ಫಲನೀಡಿದ ಕರ್ನಾಟಕ ಸಚಿವರ ಒಗ್ಗಟ್ಟಿನ ಹೋರಾಟ
ಅಂದು ಎಬಿವಿಪಿ ಸದಸ್ಯ.. ಇಂದು ತೆಲಂಗಾಣ ಸಿಎಂ!

ಇನ್ನೂ ಭಾರಿ ಕುತೂಹಲ ಮೂಡಿಸಿದ್ದ ಪಂಚ ರಾಜ್ಯ ಚುನಾವಣೆ(5 State Assembly Election) ಸುಸೂಕ್ತವಾಗಿ ಮುಗಿದು 4 ರಾಜ್ಯಗಳ ಫಲಿತಾಂಶವು ಬಂದಿದೆ.ಇದೀಗ ಸರ್ಕಾರ ರಚನೆಯ ಕಸರತ್ತು ಆರಂಭವಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್‌(DCM D.K. Shivakumar) ನೇತೃತ್ವದಲ್ಲಿ ತೆಲಂಗಾಣ(Telangana) ರಾಜ್ಯಪಾಲರನ್ನು ಭೇಟಿ ಮಾಡಲಾಗಿದೆ. ಸರ್ಕಾರ ರಚನೆಗೆ ಹಕ್ಕನ್ನು ತೆಲಂಗಾಣ ಕಾಂಗ್ರೆಸ್‌ ಮಂಡಿಸಿದೆ. ಇಂದು ತೆಲಂಗಾಣ ಕಾಂಗ್ರೆಸ್‌(Congress) ಶಾಸಕಾಂಗ ಸಭೆ ನಡೆಯಲಿದೆ. ಅಲ್ಲದೇ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ ಮತ್ತು ಉತ್ತಮ್‌ ರೆಡ್ಡಿ ಇದ್ದಾರೆ. ಕರ್ನಾಟಕ ಬಳಿಕ ತೆಲಂಗಾಣದಲ್ಲಿ ‘ಗ್ಯಾರಂಟಿ’ ಗೆಲುವು ಸಿಕ್ಕಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಅಭೂತಪೂರ್ವ ಜಯ ದೊರೆತಿದೆ. ಸಿಎಂ ಕೆ.ಸಿ.ಆರ್ ಕೋಟೆಯನ್ನು ರೇವಂತ್ ರೆಡ್ಡಿ ಭೇದಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಡಿ.6ಕ್ಕೆ ಇಂಡಿಯಾ ಮೈತ್ರಿಕೂಟದ ಸಭೆ: 4 ರಾಜ್ಯಗಳ ಫಲಿತಾಂಶದಿಂದ ನಿಟ್ಟುಸಿರು ಬಿಟ್ಟಿತಾ ಬಿಜೆಪಿ ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more