ಬಿಜೆಪಿ ಶಾಸಕರು ಸದನಕ್ಕೆ ಗೈರಾಗುವ ಸಾಧ್ಯತೆ: ಶಾಸಕರ ಸಭೆ ಕರೆದ ಹೆಚ್‌ಡಿಕೆ

ಬಿಜೆಪಿ ಶಾಸಕರು ಸದನಕ್ಕೆ ಗೈರಾಗುವ ಸಾಧ್ಯತೆ: ಶಾಸಕರ ಸಭೆ ಕರೆದ ಹೆಚ್‌ಡಿಕೆ

Published : Jul 20, 2023, 09:15 AM IST

ಇಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಶಾಸಕರ ಸಭೆಯನ್ನು ಕರೆದಿದ್ದಾರೆ. ಇಲ್ಲಿ ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. 

ವಿಧಾನಸಭೆ ಅಧಿವೇಶನದಲ್ಲಿ ಐಎಎಸ್‌ ಅಧಿಕಾರಿಗಳನ್ನು(IAS Officers) ದುರುಪಯೋಗ ಪಡಿಸಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಗದ್ದಲ ಉಂಟಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ  ಸದನದ ಬಾವಿ ಮತ್ತು ಸಭಾಧ್ಯಕ್ಷರ ಪೀಠದ ಬಳಿಗೆ ನುಗ್ಗಿ ಪೇಪರ್ ಗಳನ್ನು ಬಿಜೆಪಿ ಸದಸ್ಯರು ಹರಿದಿದ್ದಾರೆ. ಹಾಗಾಗಿ ಅವರನ್ನು ಬಜೆಟ್‌ ಅಧಿವೇಶನ (Budget Session) ಮುಗಿಯುವವರೆಗೆ ಸದನದಿಂದ ಅಮಾನತು ಮಾಡಲಾಗಿದೆ. ಇದನ್ನು ಖಂಡಿಸಿ ಬಿಜೆಪಿ(BJP) ನಡೆಸಿದ ಹೋರಾಟಕ್ಕೆ ಜೆಡಿಎಸ್‌ ಸಾಥ್‌ ನೀಡಿತ್ತು. ಇಂದು ಜೆಡಿಎಸ್‌ (JDS) ಇದಕ್ಕೆ ಸಾಥ್‌ ನೀಡಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಚರ್ಚೆ ನಡೆಸಲು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ(H.D. Kumaraswamy) ಶಾಸಕಾಂಗ ಸಭೆಯನ್ನು(Legislative Assembly meeting) ಕರೆದಿದ್ದಾರೆ. ಇಂದು ಬಿಜೆಪಿ ಸದನವನ್ನು ಬಹಿಷ್ಕರಿಸುವ ಸಾಧ್ಯತೆ ಇದೆ. ಇದಕ್ಕೆ ಬೆಂಬಲ ನೀಡಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆಗೂ ಚರ್ಚಿಸಲಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Today Rashibhavishy: ಇಂದು ಆಶ್ಲೇಷ ನಕ್ಷತ್ರವಿದ್ದು, ವಿಷ ಜಂತುಗಳಿಂದ ತೊಡಕು ಸಾಧ್ಯತೆ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?