ಬಿಜೆಪಿ ಶಾಸಕರು ಸದನಕ್ಕೆ ಗೈರಾಗುವ ಸಾಧ್ಯತೆ: ಶಾಸಕರ ಸಭೆ ಕರೆದ ಹೆಚ್‌ಡಿಕೆ

ಬಿಜೆಪಿ ಶಾಸಕರು ಸದನಕ್ಕೆ ಗೈರಾಗುವ ಸಾಧ್ಯತೆ: ಶಾಸಕರ ಸಭೆ ಕರೆದ ಹೆಚ್‌ಡಿಕೆ

Published : Jul 20, 2023, 09:15 AM IST

ಇಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಶಾಸಕರ ಸಭೆಯನ್ನು ಕರೆದಿದ್ದಾರೆ. ಇಲ್ಲಿ ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. 

ವಿಧಾನಸಭೆ ಅಧಿವೇಶನದಲ್ಲಿ ಐಎಎಸ್‌ ಅಧಿಕಾರಿಗಳನ್ನು(IAS Officers) ದುರುಪಯೋಗ ಪಡಿಸಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಗದ್ದಲ ಉಂಟಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ  ಸದನದ ಬಾವಿ ಮತ್ತು ಸಭಾಧ್ಯಕ್ಷರ ಪೀಠದ ಬಳಿಗೆ ನುಗ್ಗಿ ಪೇಪರ್ ಗಳನ್ನು ಬಿಜೆಪಿ ಸದಸ್ಯರು ಹರಿದಿದ್ದಾರೆ. ಹಾಗಾಗಿ ಅವರನ್ನು ಬಜೆಟ್‌ ಅಧಿವೇಶನ (Budget Session) ಮುಗಿಯುವವರೆಗೆ ಸದನದಿಂದ ಅಮಾನತು ಮಾಡಲಾಗಿದೆ. ಇದನ್ನು ಖಂಡಿಸಿ ಬಿಜೆಪಿ(BJP) ನಡೆಸಿದ ಹೋರಾಟಕ್ಕೆ ಜೆಡಿಎಸ್‌ ಸಾಥ್‌ ನೀಡಿತ್ತು. ಇಂದು ಜೆಡಿಎಸ್‌ (JDS) ಇದಕ್ಕೆ ಸಾಥ್‌ ನೀಡಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಚರ್ಚೆ ನಡೆಸಲು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ(H.D. Kumaraswamy) ಶಾಸಕಾಂಗ ಸಭೆಯನ್ನು(Legislative Assembly meeting) ಕರೆದಿದ್ದಾರೆ. ಇಂದು ಬಿಜೆಪಿ ಸದನವನ್ನು ಬಹಿಷ್ಕರಿಸುವ ಸಾಧ್ಯತೆ ಇದೆ. ಇದಕ್ಕೆ ಬೆಂಬಲ ನೀಡಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆಗೂ ಚರ್ಚಿಸಲಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Today Rashibhavishy: ಇಂದು ಆಶ್ಲೇಷ ನಕ್ಷತ್ರವಿದ್ದು, ವಿಷ ಜಂತುಗಳಿಂದ ತೊಡಕು ಸಾಧ್ಯತೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!