ಬಿಜೆಪಿ ಶಾಸಕರು ಸದನಕ್ಕೆ ಗೈರಾಗುವ ಸಾಧ್ಯತೆ: ಶಾಸಕರ ಸಭೆ ಕರೆದ ಹೆಚ್‌ಡಿಕೆ

ಬಿಜೆಪಿ ಶಾಸಕರು ಸದನಕ್ಕೆ ಗೈರಾಗುವ ಸಾಧ್ಯತೆ: ಶಾಸಕರ ಸಭೆ ಕರೆದ ಹೆಚ್‌ಡಿಕೆ

Published : Jul 20, 2023, 09:15 AM IST

ಇಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಶಾಸಕರ ಸಭೆಯನ್ನು ಕರೆದಿದ್ದಾರೆ. ಇಲ್ಲಿ ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. 

ವಿಧಾನಸಭೆ ಅಧಿವೇಶನದಲ್ಲಿ ಐಎಎಸ್‌ ಅಧಿಕಾರಿಗಳನ್ನು(IAS Officers) ದುರುಪಯೋಗ ಪಡಿಸಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಗದ್ದಲ ಉಂಟಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ  ಸದನದ ಬಾವಿ ಮತ್ತು ಸಭಾಧ್ಯಕ್ಷರ ಪೀಠದ ಬಳಿಗೆ ನುಗ್ಗಿ ಪೇಪರ್ ಗಳನ್ನು ಬಿಜೆಪಿ ಸದಸ್ಯರು ಹರಿದಿದ್ದಾರೆ. ಹಾಗಾಗಿ ಅವರನ್ನು ಬಜೆಟ್‌ ಅಧಿವೇಶನ (Budget Session) ಮುಗಿಯುವವರೆಗೆ ಸದನದಿಂದ ಅಮಾನತು ಮಾಡಲಾಗಿದೆ. ಇದನ್ನು ಖಂಡಿಸಿ ಬಿಜೆಪಿ(BJP) ನಡೆಸಿದ ಹೋರಾಟಕ್ಕೆ ಜೆಡಿಎಸ್‌ ಸಾಥ್‌ ನೀಡಿತ್ತು. ಇಂದು ಜೆಡಿಎಸ್‌ (JDS) ಇದಕ್ಕೆ ಸಾಥ್‌ ನೀಡಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಚರ್ಚೆ ನಡೆಸಲು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ(H.D. Kumaraswamy) ಶಾಸಕಾಂಗ ಸಭೆಯನ್ನು(Legislative Assembly meeting) ಕರೆದಿದ್ದಾರೆ. ಇಂದು ಬಿಜೆಪಿ ಸದನವನ್ನು ಬಹಿಷ್ಕರಿಸುವ ಸಾಧ್ಯತೆ ಇದೆ. ಇದಕ್ಕೆ ಬೆಂಬಲ ನೀಡಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆಗೂ ಚರ್ಚಿಸಲಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Today Rashibhavishy: ಇಂದು ಆಶ್ಲೇಷ ನಕ್ಷತ್ರವಿದ್ದು, ವಿಷ ಜಂತುಗಳಿಂದ ತೊಡಕು ಸಾಧ್ಯತೆ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!