ಸಿಎಂ, ಡಿಸಿಎಂಗೆ..ಟೆನ್ಷನ್ ಮೇಲೆ ಟೆನ್ಷನ್..! ಸರ್ಕಾರಕ್ಕೆ ಸ್ವಪಕ್ಷೀಯರಿಂದಲೇ ಸವಾಲುಗಳು..!

ಸಿಎಂ, ಡಿಸಿಎಂಗೆ..ಟೆನ್ಷನ್ ಮೇಲೆ ಟೆನ್ಷನ್..! ಸರ್ಕಾರಕ್ಕೆ ಸ್ವಪಕ್ಷೀಯರಿಂದಲೇ ಸವಾಲುಗಳು..!

Published : Oct 21, 2023, 02:42 PM IST

ಸರ್ಕಾರಕ್ಕೆ ಸ್ವಪಕ್ಷೀಯರಿಂದಲೇ ಸವಾಲುಗಳು..!
ನಿಲ್ಲುತ್ತಿಲ್ಲಾ ಶಾಸಕರು VS ಸಚಿವರ ಜಂಗಿಕುಸ್ತಿ..!
ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆ..?

ಕಾಂಗ್ರೆಸ್ ಸರ್ಕಾರ ತನ್ನ ಮುಂದೆ ಇರೋ ಸವಾಲುಗಳನ್ನೆಲ್ಲಾ ಸಾಲ್ವ್ ಮಾಡಿಕೊಂಡು ನಿಟ್ಟುಸಿರೋ ಬಿಡೋ ಹೊತ್ತಿಗೆ ಇನ್ನೊಂದು ಸವಾಲು ಎಂಬಂತೆ ಆಗ್ತಾ ಇದೆ. ಶಾಸಕರು ವರ್ಸಸ್ ಸಚಿವರು. ಬೆಳಗಾವಿ(belagavi) ಬಾಂಬ್..ಕಾರ್ಯಾಧ್ಯಕ್ಷರ ನೇಮಕಾತಿ ಅಸಮಾಧಾನ ಹೀಗೆ ಸಿದ್ದು ಸರ್ಕಾರಕ್ಕೆ ದಿನೇ ದಿನೇ ತಮ್ಮದೇ ನಾಯಕರುಗಳಿಂದ ತಲೆಬಿಸಿ ಏರ್ತಾ ಇದೆ. ಕರ್ನಾಟಕದ(Karnataka) ಚುಕ್ಕಾಣಿ ಹಿಡಿದ ಮೇಲೆ ಕಾಂಗ್ರೆಸ್ ಸರ್ಕಾರ ಅತ್ಯಂತ ನೆಮ್ಮದಿಯಿಂದಲೇ ಆಡಳಿತ ಮಾಡುತ್ತೆ ಅನ್ನೋ ಲೆಕ್ಕಾಚಾರವಿತ್ತು. ಯಾಕೆಂದ್ರೆ ವಿಪಕ್ಷದವರ ಆಪರೇಷನ್ ಬಾಂಬಿಗೆ ಬೆಚ್ಚದಂತಹ ದೊಡ್ಡ ಪಡೆ ಕಾಂಗ್ರೆಸ್ ಪಡೆಯಲ್ಲಿದೆ. ಬ್ಲಾಕ್ ಮೇಲ್ ಗಳನ್ನ ನೆಗ್ಲೇಟ್ ಮಾಡುವ ಧೈರ್ಯ ಸಿಕ್ಕ ಜಯದಲ್ಲಿತ್ತು. ಬಟ್ ಈಗ ವಿಪಕ್ಷಕ್ಕಿಂತ ಸ್ವಪಕ್ಷದವರೇ ಸರ್ಕಾರಕ್ಕೆ ತಲೆ ಬೇನೆ ತರ್ತಾ ಇದಾರಾ ಅನ್ನೋ ಅನುಮಾನ ಮೂಡೋಕೆ ಶುರುವಾಗಿದೆ. ಅದಕ್ಕೆ ಕಾರಣ ಬೇರೆ ಏನೂ ಅಲ್ಲ.. ದಿನ ಬೆಳಗಾದ್ರೆ ಕಾಣ್ತಿರೋ ಬಂಡಾಯದ ಕಿಡಿ. ಅಶೋಕ್ ಪಟ್ಟಣ್(Ashok Pattan)ರಾಜ್ಯ ಸರ್ಕಾರದ ಮುಖ್ಯ ಸಚೇತಕ. ಇವತ್ತು ವಿಧಾನಸೌಧಲ್ಲಿ ನಿಂತು ಮಾಧ್ಯಮಗಳ ಜೊತೆಗೆ ಮಾತನ್ನಾಡಿದ ಪಟ್ಟಣ್, ಇನ್ನು ಎರಡು ವರೆವರ್ಷದಲ್ಲಿ ಸಂಪುಟ ಬದಲಾವಣೆ ಆಗುತ್ತೆ ಅನ್ನೋ ಮಾತನ್ನಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಮೋದಿ..ಅದಾನಿ ವಿರುದ್ಧ ಗುಡುಗಿದ್ರೆ ಸಂಸದೆಗೆ ದುಡ್ಡು ಸಿಕ್ತಿತ್ತಾ..? ಬಿಜೆಪಿ ನಾಯಕನಿಂದ ಗಂಭೀರ ಆರೋಪ!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more