ಸಿಎಂ, ಡಿಸಿಎಂಗೆ..ಟೆನ್ಷನ್ ಮೇಲೆ ಟೆನ್ಷನ್..! ಸರ್ಕಾರಕ್ಕೆ ಸ್ವಪಕ್ಷೀಯರಿಂದಲೇ ಸವಾಲುಗಳು..!

ಸಿಎಂ, ಡಿಸಿಎಂಗೆ..ಟೆನ್ಷನ್ ಮೇಲೆ ಟೆನ್ಷನ್..! ಸರ್ಕಾರಕ್ಕೆ ಸ್ವಪಕ್ಷೀಯರಿಂದಲೇ ಸವಾಲುಗಳು..!

Published : Oct 21, 2023, 02:42 PM IST

ಸರ್ಕಾರಕ್ಕೆ ಸ್ವಪಕ್ಷೀಯರಿಂದಲೇ ಸವಾಲುಗಳು..!
ನಿಲ್ಲುತ್ತಿಲ್ಲಾ ಶಾಸಕರು VS ಸಚಿವರ ಜಂಗಿಕುಸ್ತಿ..!
ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆ..?

ಕಾಂಗ್ರೆಸ್ ಸರ್ಕಾರ ತನ್ನ ಮುಂದೆ ಇರೋ ಸವಾಲುಗಳನ್ನೆಲ್ಲಾ ಸಾಲ್ವ್ ಮಾಡಿಕೊಂಡು ನಿಟ್ಟುಸಿರೋ ಬಿಡೋ ಹೊತ್ತಿಗೆ ಇನ್ನೊಂದು ಸವಾಲು ಎಂಬಂತೆ ಆಗ್ತಾ ಇದೆ. ಶಾಸಕರು ವರ್ಸಸ್ ಸಚಿವರು. ಬೆಳಗಾವಿ(belagavi) ಬಾಂಬ್..ಕಾರ್ಯಾಧ್ಯಕ್ಷರ ನೇಮಕಾತಿ ಅಸಮಾಧಾನ ಹೀಗೆ ಸಿದ್ದು ಸರ್ಕಾರಕ್ಕೆ ದಿನೇ ದಿನೇ ತಮ್ಮದೇ ನಾಯಕರುಗಳಿಂದ ತಲೆಬಿಸಿ ಏರ್ತಾ ಇದೆ. ಕರ್ನಾಟಕದ(Karnataka) ಚುಕ್ಕಾಣಿ ಹಿಡಿದ ಮೇಲೆ ಕಾಂಗ್ರೆಸ್ ಸರ್ಕಾರ ಅತ್ಯಂತ ನೆಮ್ಮದಿಯಿಂದಲೇ ಆಡಳಿತ ಮಾಡುತ್ತೆ ಅನ್ನೋ ಲೆಕ್ಕಾಚಾರವಿತ್ತು. ಯಾಕೆಂದ್ರೆ ವಿಪಕ್ಷದವರ ಆಪರೇಷನ್ ಬಾಂಬಿಗೆ ಬೆಚ್ಚದಂತಹ ದೊಡ್ಡ ಪಡೆ ಕಾಂಗ್ರೆಸ್ ಪಡೆಯಲ್ಲಿದೆ. ಬ್ಲಾಕ್ ಮೇಲ್ ಗಳನ್ನ ನೆಗ್ಲೇಟ್ ಮಾಡುವ ಧೈರ್ಯ ಸಿಕ್ಕ ಜಯದಲ್ಲಿತ್ತು. ಬಟ್ ಈಗ ವಿಪಕ್ಷಕ್ಕಿಂತ ಸ್ವಪಕ್ಷದವರೇ ಸರ್ಕಾರಕ್ಕೆ ತಲೆ ಬೇನೆ ತರ್ತಾ ಇದಾರಾ ಅನ್ನೋ ಅನುಮಾನ ಮೂಡೋಕೆ ಶುರುವಾಗಿದೆ. ಅದಕ್ಕೆ ಕಾರಣ ಬೇರೆ ಏನೂ ಅಲ್ಲ.. ದಿನ ಬೆಳಗಾದ್ರೆ ಕಾಣ್ತಿರೋ ಬಂಡಾಯದ ಕಿಡಿ. ಅಶೋಕ್ ಪಟ್ಟಣ್(Ashok Pattan)ರಾಜ್ಯ ಸರ್ಕಾರದ ಮುಖ್ಯ ಸಚೇತಕ. ಇವತ್ತು ವಿಧಾನಸೌಧಲ್ಲಿ ನಿಂತು ಮಾಧ್ಯಮಗಳ ಜೊತೆಗೆ ಮಾತನ್ನಾಡಿದ ಪಟ್ಟಣ್, ಇನ್ನು ಎರಡು ವರೆವರ್ಷದಲ್ಲಿ ಸಂಪುಟ ಬದಲಾವಣೆ ಆಗುತ್ತೆ ಅನ್ನೋ ಮಾತನ್ನಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಮೋದಿ..ಅದಾನಿ ವಿರುದ್ಧ ಗುಡುಗಿದ್ರೆ ಸಂಸದೆಗೆ ದುಡ್ಡು ಸಿಕ್ತಿತ್ತಾ..? ಬಿಜೆಪಿ ನಾಯಕನಿಂದ ಗಂಭೀರ ಆರೋಪ!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more