ವಿನಯ್‌ ಗುರೂಜಿ ಆಶ್ರಮದಲ್ಲಿ ಮೊಳಗಿತು ಡಿಕೆಶಿ ಸಿಎಂ ಕಹಳೆ!

ವಿನಯ್‌ ಗುರೂಜಿ ಆಶ್ರಮದಲ್ಲಿ ಮೊಳಗಿತು ಡಿಕೆಶಿ ಸಿಎಂ ಕಹಳೆ!

Published : Jun 18, 2023, 10:32 AM ISTUpdated : Jun 18, 2023, 10:44 AM IST

ಡಿ.ಕೆ. ಶಿವಕುಮಾರ್‌ ಸಿಎಂ ಆಗುವಂತೆ ಆಶೀರ್ವಾದ ಮಾಡಿ ಎಂದು ಶಾಸಕ ತಮ್ಮಯ್ಯ ವಿನಯ್‌ ಗುರೂಜಿ ಬಳಿ ಮನವಿ ಮಾಡಿದ್ದಾರೆ.
 

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದಲ್ಲಿ ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕು ಎಂಬ ಕೂಗು ಕೇಳಿಬರುತ್ತಿದೆ. ಡಿಸಿಎಂ ಡಿ.ಕೆ ಶಿವಕುಮಾರ್‌  ಅವರು ಸಿಎಂ ಆಗುವಂತೆ ಆಶೀರ್ವದಿಸಿ ಎಂದು ಚಿಕ್ಕಮಗಳೂರು ಕಾಂಗ್ರೆಸ್ ಶಾಸಕ ಹೆಚ್.ಡಿ ತಮ್ಮಯ್ಯ ಮನವಿ ಮಾಡಿದ್ದಾರೆ.ಗೌರಿಗದ್ದೆಯಲ್ಲಿ ಡಿಕೆಶಿ ಸಿಎಂ ಆಗುವಂತೆ ಆಶೀರ್ವದಿಸಿ ಎಂದು ಶಾಸಕ ತಮ್ಮಯ್ಯ ವಿನಯ್‌ ಗುರೂಜಿ ಬಳಿ ಕೇಳಿಕೊಂಡಿದ್ದಾರೆ. ಡಿಕೆಶಿ ಸಿಎಂ ಆಗುವ ಆಸೆಯನ್ನ ನೂರಾರು ಜನರ ಮುಂದೆ ತಮ್ಮಯ್ಯ ಹೊರಹಾಕಿದ್ದಾರೆ. ನಮಗೆಲ್ಲ ಟಿಕೆಟ್ ನೀಡಿ ತುಂಬಾ ಸಹಾಯ ಮಾಡಿದ್ದಾರೆ. ಅವರಿಗೆ ಸಿಎಂ ಆಗುವಂತೆ ಆಶೀರ್ವದಿಸಿ ಎಂದು ಅವಧೂತ ವಿನಯ್ ಗುರೂಜಿ ಬಳಿ ಮನವಿ ಮಾಡಿದ್ದಾರೆ.ಜೊತೆಗೆ ಜೆಡಿಎಸ್‌ನ ವಿಧಾನ ಪರಿಷತ್ ಸದಸ್ಯ ಶರವಣ ಡಿಕೆಶಿ ಸಿಎಂ ಆಗಲಿ ಎಂದು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ನಾವೂ ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ, ಬಸ್ ಯಾಕೆ ನಿಲ್ಲಿಸಲ್ಲ: ರಸ್ತೆಯಲ್ಲಿ ಮಂಗಳಮುಖಿಯರ ರಂಪಾಟ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more