2ನೇ ಹಂತದ ಕಾಂಗ್ರೆಸ್ ಪಾದಯಾತ್ರೆ, ಒಂದೇ ದಿನ 16 ಕಿ.ಮೀ. ನಡೆಯಲಿದ್ದಾರೆ ನಾಯಕರು

2ನೇ ಹಂತದ ಕಾಂಗ್ರೆಸ್ ಪಾದಯಾತ್ರೆ, ಒಂದೇ ದಿನ 16 ಕಿ.ಮೀ. ನಡೆಯಲಿದ್ದಾರೆ ನಾಯಕರು

Published : Feb 27, 2022, 04:34 PM IST

2ನೇ ಹಂತದಲ್ಲಿ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಆರಂಭವಾಗಿದೆ. ಅನ್ನದಾನೇಶ್ವರ ಸ್ವಾಮಿಜಿಯಿಂದ ಗಿಡಕ್ಕೆ ನೀರು ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. 

ರಾಮನಗರ, (ಫೆ.27): 2ನೇ ಹಂತದಲ್ಲಿ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಆರಂಭವಾಗಿದೆ. ಅನ್ನದಾನೇಶ್ವರ ಸ್ವಾಮಿಜಿಯಿಂದ ಗಿಡಕ್ಕೆ ನೀರು ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. 

Mekedatu Padayatre: ರಾಮನಗರದಿಂದ ಹೊರಟ ಪಾದಯಾತ್ರೆ, 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿ

ಎರಡನೇ ಹಂತದ ಕಾಂಗ್ರೆಸ್​ ಪಾದಯಾತ್ರೆ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡು ಪಾದಯಾತ್ರೆಯಲ್ಲಿ ಕ್ರಾಂಗ್ರೆಸ್​ ಕಾರ್ಯಕರ್ತರು ಭಾಗವಹಿಸಿದ್ದು, ಇಂದು(ಭಾನುವಾರ) ಒಂದೇ ದಿನ ಸುಮರು 16 ಕಿ.ಮೀ. ನಡೆಯಲಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more