2ನೇ ಹಂತದ ಕಾಂಗ್ರೆಸ್ ಪಾದಯಾತ್ರೆ, ಒಂದೇ ದಿನ 16 ಕಿ.ಮೀ. ನಡೆಯಲಿದ್ದಾರೆ ನಾಯಕರು

2ನೇ ಹಂತದ ಕಾಂಗ್ರೆಸ್ ಪಾದಯಾತ್ರೆ, ಒಂದೇ ದಿನ 16 ಕಿ.ಮೀ. ನಡೆಯಲಿದ್ದಾರೆ ನಾಯಕರು

Published : Feb 27, 2022, 04:34 PM IST

2ನೇ ಹಂತದಲ್ಲಿ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಆರಂಭವಾಗಿದೆ. ಅನ್ನದಾನೇಶ್ವರ ಸ್ವಾಮಿಜಿಯಿಂದ ಗಿಡಕ್ಕೆ ನೀರು ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. 

ರಾಮನಗರ, (ಫೆ.27): 2ನೇ ಹಂತದಲ್ಲಿ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಆರಂಭವಾಗಿದೆ. ಅನ್ನದಾನೇಶ್ವರ ಸ್ವಾಮಿಜಿಯಿಂದ ಗಿಡಕ್ಕೆ ನೀರು ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. 

Mekedatu Padayatre: ರಾಮನಗರದಿಂದ ಹೊರಟ ಪಾದಯಾತ್ರೆ, 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿ

ಎರಡನೇ ಹಂತದ ಕಾಂಗ್ರೆಸ್​ ಪಾದಯಾತ್ರೆ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡು ಪಾದಯಾತ್ರೆಯಲ್ಲಿ ಕ್ರಾಂಗ್ರೆಸ್​ ಕಾರ್ಯಕರ್ತರು ಭಾಗವಹಿಸಿದ್ದು, ಇಂದು(ಭಾನುವಾರ) ಒಂದೇ ದಿನ ಸುಮರು 16 ಕಿ.ಮೀ. ನಡೆಯಲಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more