ಬೆದರಿಕೆ ಪತ್ರ ಬರೆದವರು ನಮ್ಮ ಸಿನಿಮಾ ಇಂಡಸ್ಟ್ರಿಯವರೇ: ಕಿಚ್ಚ ಸುದೀಪ್

ಬೆದರಿಕೆ ಪತ್ರ ಬರೆದವರು ನಮ್ಮ ಸಿನಿಮಾ ಇಂಡಸ್ಟ್ರಿಯವರೇ: ಕಿಚ್ಚ ಸುದೀಪ್

Published : Apr 06, 2023, 11:17 AM IST

ಕಿಚ್ಚ ಸುದೀಪ್ ಈ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ರೆಡಿ ಆಗಿದ್ದಾರೆ. ಸ್ಟಾರ್ ಪ್ರಚಾರಕನಾಗಿ ಕಮಲ ಪಾಳಯದ ಪರ ಅವರು ಕ್ಯಾಂಪೇನ್ ಮಾಡಲಿದ್ದಾರೆ ಎನ್ನುವ ಸದ್ದು ವೈರಲ್ ಆಗುತ್ತಿದ್ದಂತೆ. 

ಕಿಚ್ಚ ಸುದೀಪ್ ಈ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ರೆಡಿ ಆಗಿದ್ದಾರೆ. ಸ್ಟಾರ್ ಪ್ರಚಾರಕನಾಗಿ ಕಮಲ ಪಾಳಯದ ಪರ ಅವರು ಕ್ಯಾಂಪೇನ್ ಮಾಡಲಿದ್ದಾರೆ ಎನ್ನುವ ಸದ್ದು ವೈರಲ್ ಆಗುತ್ತಿದ್ದಂತೆ. ಸುದೀಪ್ಗೆ ಬೆದರಿಕೆ ಪತ್ರ ಬಂದಿತ್ತು. ಸುದೀಪ್ ಮ್ಯಾನೇಜರ್ ಜಾಕ್ ಮಂಜುಗೆ ಈ ಪತ್ರ ಸಿಕ್ಕಿದೆ. ಈ ಪತ್ರದಲ್ಲಿ ಸುದೀಪ್ ಬಗ್ಗೆ ಕೆಟ್ಟ ಪದಗಳ ಬಳಕೆ ಆಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಲಾಗಿದೆ. ‘ನಟನ ಘನತೆಗೆ ಧಕ್ಕೆ ತರಲು ಮಾಡಿರೋ ಸಂಚು’ ಎಂದು ಮಂಜು ಅವರು ದೂರಿದ್ದಾರೆ. ಪುಟ್ಟೇನಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 506, ಸೆಕ್ಷನ್ 504 ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಈ ಪತ್ರ ಎಲ್ಲಿಂದ ಬಂತು, ಯಾರು ಕಳುಹಿಸಿದ್ದು ಎನ್ನುವ ತನಿಖೆ ನಡೆಯುತ್ತಿದೆ. ಈ ಪ್ರಕರಣ ಈಗ ಸಿಸಿಬಿಗೆ ವರ್ಗಾವಣೆ ಆಗಿದೆ. ಈ ನಡುವೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದು ಇದು ಯಾರು ಮಾಡಿದ್ದೆಂದು ನನಗೆ ಗೊತ್ತಿದೆ. ಪತ್ರ ಬರೆದದ್ದು ನಮ್ಮ ಸಿನಿಮಾ ಇಂಡಸ್ರಿ್ ಯವರೆ ಎಂದು ಅಚ್ಚರಿ ಮೂಡಿದ್ದಾರೆ ಕಿಚ್ಚ ಸುದೀಪ್.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more