ಹಠ ಬಿಡಲಾರೆ.. ಇಟ್ಟ ಹೆಜ್ಜೆ ಹಿಂದಿಡಲಾರೆ: ಆನಂದ ಸಿಂಗ್‌ ಮಾಡಿದ ಶಪಥವೇನು?

ಹಠ ಬಿಡಲಾರೆ.. ಇಟ್ಟ ಹೆಜ್ಜೆ ಹಿಂದಿಡಲಾರೆ: ಆನಂದ ಸಿಂಗ್‌ ಮಾಡಿದ ಶಪಥವೇನು?

Suvarna News   | Asianet News
Published : Aug 12, 2021, 10:03 AM ISTUpdated : Aug 12, 2021, 10:04 AM IST

*  ಆವತ್ತು ಒಂಟಿ ಯುದ್ಧ, ಇವತ್ತೂ ಒಂಟಿ ಯುದ್ಧ
*  ಬಯಸಿದ ಖಾತೆ ಸಿಗದಿದ್ದಕ್ಕೆ ಬೆಂಕಿ ಬಿರುಗಾಳಿಯಾದ ಆನಂದ ಸಿಂಗ್‌
*  ಕೇಸರಿ ಕೋಟೆಯೊಳಗೆ ರೆಬೆಲ್‌ ಜ್ವಾಲಾಮುಖಿ ಸ್ಫೋಟ
 

ಬೆಂಗಳೂರು(ಆ.12): ಕೇಸರಿ ಕೋಟೆಯೊಳಗೆ ಸ್ಫೋಟವಾಯ್ತು ರೆಬೆಲ್‌ ಜ್ವಾಲಾಮುಖಿ, ಬೆಂಕಿಯಂತ ಕೋಪ, ಬಿರುಗಾಳಿಯಮತ ಆಕ್ರೋಶ, ಬಯಸಿದ ಖಾತೆ ಸಿಗದಿದ್ದಕ್ಕೆ ಬೆಂಕಿ ಬಿರುಗಾಳಿಯಾದ್ರು ಆನಂದ ಸಿಂಗ್‌. ಆವತ್ತು ಒಂಟಿ ಯುದ್ಧ, ಇವತ್ತೂ ಒಂಟಿ ಯುದ್ಧ. ಕೃಷ್ಣ ಪರಮಾತ್ಮನ ಸನ್ನಿಧಿಯಲ್ಲಿ ಆನಂದ ಸಿಂಗ್‌ ಮಾಡಿದ ಶಪಥವೇನು?. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.   

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!