ಹಠ ಬಿಡಲಾರೆ.. ಇಟ್ಟ ಹೆಜ್ಜೆ ಹಿಂದಿಡಲಾರೆ: ಆನಂದ ಸಿಂಗ್‌ ಮಾಡಿದ ಶಪಥವೇನು?

ಹಠ ಬಿಡಲಾರೆ.. ಇಟ್ಟ ಹೆಜ್ಜೆ ಹಿಂದಿಡಲಾರೆ: ಆನಂದ ಸಿಂಗ್‌ ಮಾಡಿದ ಶಪಥವೇನು?

Suvarna News   | Asianet News
Published : Aug 12, 2021, 10:03 AM ISTUpdated : Aug 12, 2021, 10:04 AM IST

*  ಆವತ್ತು ಒಂಟಿ ಯುದ್ಧ, ಇವತ್ತೂ ಒಂಟಿ ಯುದ್ಧ
*  ಬಯಸಿದ ಖಾತೆ ಸಿಗದಿದ್ದಕ್ಕೆ ಬೆಂಕಿ ಬಿರುಗಾಳಿಯಾದ ಆನಂದ ಸಿಂಗ್‌
*  ಕೇಸರಿ ಕೋಟೆಯೊಳಗೆ ರೆಬೆಲ್‌ ಜ್ವಾಲಾಮುಖಿ ಸ್ಫೋಟ
 

ಬೆಂಗಳೂರು(ಆ.12): ಕೇಸರಿ ಕೋಟೆಯೊಳಗೆ ಸ್ಫೋಟವಾಯ್ತು ರೆಬೆಲ್‌ ಜ್ವಾಲಾಮುಖಿ, ಬೆಂಕಿಯಂತ ಕೋಪ, ಬಿರುಗಾಳಿಯಮತ ಆಕ್ರೋಶ, ಬಯಸಿದ ಖಾತೆ ಸಿಗದಿದ್ದಕ್ಕೆ ಬೆಂಕಿ ಬಿರುಗಾಳಿಯಾದ್ರು ಆನಂದ ಸಿಂಗ್‌. ಆವತ್ತು ಒಂಟಿ ಯುದ್ಧ, ಇವತ್ತೂ ಒಂಟಿ ಯುದ್ಧ. ಕೃಷ್ಣ ಪರಮಾತ್ಮನ ಸನ್ನಿಧಿಯಲ್ಲಿ ಆನಂದ ಸಿಂಗ್‌ ಮಾಡಿದ ಶಪಥವೇನು?. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.   

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!