ಹಠ ಬಿಡಲಾರೆ.. ಇಟ್ಟ ಹೆಜ್ಜೆ ಹಿಂದಿಡಲಾರೆ: ಆನಂದ ಸಿಂಗ್‌ ಮಾಡಿದ ಶಪಥವೇನು?

ಹಠ ಬಿಡಲಾರೆ.. ಇಟ್ಟ ಹೆಜ್ಜೆ ಹಿಂದಿಡಲಾರೆ: ಆನಂದ ಸಿಂಗ್‌ ಮಾಡಿದ ಶಪಥವೇನು?

Suvarna News   | Asianet News
Published : Aug 12, 2021, 10:03 AM ISTUpdated : Aug 12, 2021, 10:04 AM IST

*  ಆವತ್ತು ಒಂಟಿ ಯುದ್ಧ, ಇವತ್ತೂ ಒಂಟಿ ಯುದ್ಧ
*  ಬಯಸಿದ ಖಾತೆ ಸಿಗದಿದ್ದಕ್ಕೆ ಬೆಂಕಿ ಬಿರುಗಾಳಿಯಾದ ಆನಂದ ಸಿಂಗ್‌
*  ಕೇಸರಿ ಕೋಟೆಯೊಳಗೆ ರೆಬೆಲ್‌ ಜ್ವಾಲಾಮುಖಿ ಸ್ಫೋಟ
 

ಬೆಂಗಳೂರು(ಆ.12): ಕೇಸರಿ ಕೋಟೆಯೊಳಗೆ ಸ್ಫೋಟವಾಯ್ತು ರೆಬೆಲ್‌ ಜ್ವಾಲಾಮುಖಿ, ಬೆಂಕಿಯಂತ ಕೋಪ, ಬಿರುಗಾಳಿಯಮತ ಆಕ್ರೋಶ, ಬಯಸಿದ ಖಾತೆ ಸಿಗದಿದ್ದಕ್ಕೆ ಬೆಂಕಿ ಬಿರುಗಾಳಿಯಾದ್ರು ಆನಂದ ಸಿಂಗ್‌. ಆವತ್ತು ಒಂಟಿ ಯುದ್ಧ, ಇವತ್ತೂ ಒಂಟಿ ಯುದ್ಧ. ಕೃಷ್ಣ ಪರಮಾತ್ಮನ ಸನ್ನಿಧಿಯಲ್ಲಿ ಆನಂದ ಸಿಂಗ್‌ ಮಾಡಿದ ಶಪಥವೇನು?. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.   

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?