ಸಿಎಂ ರಾಜೀನಾಮೆ ಹೇಳಿಕೆ ಹಿಂದೆ ರಾಜಾಹುಲಿಯ ಮಾಸ್ಟರ್ ಸ್ಟ್ರೋಕ್!

ಸಿಎಂ ರಾಜೀನಾಮೆ ಹೇಳಿಕೆ ಹಿಂದೆ ರಾಜಾಹುಲಿಯ ಮಾಸ್ಟರ್ ಸ್ಟ್ರೋಕ್!

Published : Jun 06, 2021, 04:15 PM ISTUpdated : Jun 06, 2021, 04:18 PM IST

ಸಿಎಂ ಬಾಯಿಂದಲೇ ರಾಜೀನಾಮೆ ಮಾತು ಬಂದಿದ್ದೇ  ತಡ ರಾಜ್ಯ ರಾಜಕಾರಣದಲ್ಲಿ ಈ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ. ಅಷ್ಟಕ್ಕೂ ದಿಢೀರ್ ಅಂತ ಸಿಎಂ ಹೀಗೆ ಹೇಳಿದ್ಯಾಕೆ..? ಬಿಎಸ್‌ವೈ ರಾಜೀನಾಮೆ ಮಾತಿನ ಹಿಂದೆ ಇರುವ ರಹಸ್ಯವೇನು ಗೊತ್ತಾ..? ಏಷ್ಯಾನೆಟ್ ಸುವರ್ಣ ನ್ಯೂಸ್‌ ಬಿಚ್ಚಿಡುತ್ತಿದ್ದೆ ಎಕ್ಸ್‌ಕ್ಲೂಸಿವ್ ಸುದ್ದಿ..

ಬೆಂಗಳೂರು, (ಜೂನ್.06): ಹೈಕಮಾಂಡ್ ಹೇಳಿದ್ರೆ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಸ್ವತಃ ಸಿಎಂ ಬಿಎಸ್ ಯಡಿಯಯೂರಪ್ಪ ಅವರು ಕಡ್ಡಿ ಮುರಿದಂತೆ ಹೇಳಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಸಿಎಂ ರಾಜೀನಾಮೆ ಮಾತು: ಪರ್ಯಾಯ ನಾಯಕರು ಬೇಕಾದಷ್ಟು ಇದ್ದಾರೆ ಎಂದ ಸಚಿವ 

 ಸಿಎಂ ಬಾಯಿಂದಲೇ ರಾಜೀನಾಮೆ ಮಾತು ಬಂದಿದ್ದೇ  ತಡ ರಾಜ್ಯ ರಾಜಕಾರಣದಲ್ಲಿ ಈ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ. ಅಷ್ಟಕ್ಕೂ ದಿಢೀರ್ ಅಂತ ಸಿಎಂ ಹೀಗೆ ಹೇಳಿದ್ಯಾಕೆ..? ಬಿಎಸ್‌ವೈ ರಾಜೀನಾಮೆ ಮಾತಿನ ಹಿಂದೆ ಇರುವ ರಹಸ್ಯವೇನು ಗೊತ್ತಾ..? ಏಷ್ಯಾನೆಟ್ ಸುವರ್ಣ ನ್ಯೂಸ್‌ ಬಿಚ್ಚಿಡುತ್ತಿದ್ದೆ ಎಕ್ಸ್‌ಕ್ಲೂಸಿವ್ ಸುದ್ದಿ..

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?