ಸಿಎಂ ರಾಜೀನಾಮೆ ಹೇಳಿಕೆ ಹಿಂದೆ ರಾಜಾಹುಲಿಯ ಮಾಸ್ಟರ್ ಸ್ಟ್ರೋಕ್!

ಸಿಎಂ ರಾಜೀನಾಮೆ ಹೇಳಿಕೆ ಹಿಂದೆ ರಾಜಾಹುಲಿಯ ಮಾಸ್ಟರ್ ಸ್ಟ್ರೋಕ್!

Published : Jun 06, 2021, 04:15 PM ISTUpdated : Jun 06, 2021, 04:18 PM IST

ಸಿಎಂ ಬಾಯಿಂದಲೇ ರಾಜೀನಾಮೆ ಮಾತು ಬಂದಿದ್ದೇ  ತಡ ರಾಜ್ಯ ರಾಜಕಾರಣದಲ್ಲಿ ಈ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ. ಅಷ್ಟಕ್ಕೂ ದಿಢೀರ್ ಅಂತ ಸಿಎಂ ಹೀಗೆ ಹೇಳಿದ್ಯಾಕೆ..? ಬಿಎಸ್‌ವೈ ರಾಜೀನಾಮೆ ಮಾತಿನ ಹಿಂದೆ ಇರುವ ರಹಸ್ಯವೇನು ಗೊತ್ತಾ..? ಏಷ್ಯಾನೆಟ್ ಸುವರ್ಣ ನ್ಯೂಸ್‌ ಬಿಚ್ಚಿಡುತ್ತಿದ್ದೆ ಎಕ್ಸ್‌ಕ್ಲೂಸಿವ್ ಸುದ್ದಿ..

ಬೆಂಗಳೂರು, (ಜೂನ್.06): ಹೈಕಮಾಂಡ್ ಹೇಳಿದ್ರೆ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಸ್ವತಃ ಸಿಎಂ ಬಿಎಸ್ ಯಡಿಯಯೂರಪ್ಪ ಅವರು ಕಡ್ಡಿ ಮುರಿದಂತೆ ಹೇಳಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಸಿಎಂ ರಾಜೀನಾಮೆ ಮಾತು: ಪರ್ಯಾಯ ನಾಯಕರು ಬೇಕಾದಷ್ಟು ಇದ್ದಾರೆ ಎಂದ ಸಚಿವ 

 ಸಿಎಂ ಬಾಯಿಂದಲೇ ರಾಜೀನಾಮೆ ಮಾತು ಬಂದಿದ್ದೇ  ತಡ ರಾಜ್ಯ ರಾಜಕಾರಣದಲ್ಲಿ ಈ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ. ಅಷ್ಟಕ್ಕೂ ದಿಢೀರ್ ಅಂತ ಸಿಎಂ ಹೀಗೆ ಹೇಳಿದ್ಯಾಕೆ..? ಬಿಎಸ್‌ವೈ ರಾಜೀನಾಮೆ ಮಾತಿನ ಹಿಂದೆ ಇರುವ ರಹಸ್ಯವೇನು ಗೊತ್ತಾ..? ಏಷ್ಯಾನೆಟ್ ಸುವರ್ಣ ನ್ಯೂಸ್‌ ಬಿಚ್ಚಿಡುತ್ತಿದ್ದೆ ಎಕ್ಸ್‌ಕ್ಲೂಸಿವ್ ಸುದ್ದಿ..

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ