ಸಿಎಂ ರಾಜೀನಾಮೆ ಹೇಳಿಕೆ ಹಿಂದೆ ರಾಜಾಹುಲಿಯ ಮಾಸ್ಟರ್ ಸ್ಟ್ರೋಕ್!

ಸಿಎಂ ರಾಜೀನಾಮೆ ಹೇಳಿಕೆ ಹಿಂದೆ ರಾಜಾಹುಲಿಯ ಮಾಸ್ಟರ್ ಸ್ಟ್ರೋಕ್!

Published : Jun 06, 2021, 04:15 PM ISTUpdated : Jun 06, 2021, 04:18 PM IST

ಸಿಎಂ ಬಾಯಿಂದಲೇ ರಾಜೀನಾಮೆ ಮಾತು ಬಂದಿದ್ದೇ  ತಡ ರಾಜ್ಯ ರಾಜಕಾರಣದಲ್ಲಿ ಈ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ. ಅಷ್ಟಕ್ಕೂ ದಿಢೀರ್ ಅಂತ ಸಿಎಂ ಹೀಗೆ ಹೇಳಿದ್ಯಾಕೆ..? ಬಿಎಸ್‌ವೈ ರಾಜೀನಾಮೆ ಮಾತಿನ ಹಿಂದೆ ಇರುವ ರಹಸ್ಯವೇನು ಗೊತ್ತಾ..? ಏಷ್ಯಾನೆಟ್ ಸುವರ್ಣ ನ್ಯೂಸ್‌ ಬಿಚ್ಚಿಡುತ್ತಿದ್ದೆ ಎಕ್ಸ್‌ಕ್ಲೂಸಿವ್ ಸುದ್ದಿ..

ಬೆಂಗಳೂರು, (ಜೂನ್.06): ಹೈಕಮಾಂಡ್ ಹೇಳಿದ್ರೆ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಸ್ವತಃ ಸಿಎಂ ಬಿಎಸ್ ಯಡಿಯಯೂರಪ್ಪ ಅವರು ಕಡ್ಡಿ ಮುರಿದಂತೆ ಹೇಳಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಸಿಎಂ ರಾಜೀನಾಮೆ ಮಾತು: ಪರ್ಯಾಯ ನಾಯಕರು ಬೇಕಾದಷ್ಟು ಇದ್ದಾರೆ ಎಂದ ಸಚಿವ 

 ಸಿಎಂ ಬಾಯಿಂದಲೇ ರಾಜೀನಾಮೆ ಮಾತು ಬಂದಿದ್ದೇ  ತಡ ರಾಜ್ಯ ರಾಜಕಾರಣದಲ್ಲಿ ಈ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ. ಅಷ್ಟಕ್ಕೂ ದಿಢೀರ್ ಅಂತ ಸಿಎಂ ಹೀಗೆ ಹೇಳಿದ್ಯಾಕೆ..? ಬಿಎಸ್‌ವೈ ರಾಜೀನಾಮೆ ಮಾತಿನ ಹಿಂದೆ ಇರುವ ರಹಸ್ಯವೇನು ಗೊತ್ತಾ..? ಏಷ್ಯಾನೆಟ್ ಸುವರ್ಣ ನ್ಯೂಸ್‌ ಬಿಚ್ಚಿಡುತ್ತಿದ್ದೆ ಎಕ್ಸ್‌ಕ್ಲೂಸಿವ್ ಸುದ್ದಿ..

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!