ಸಿಎಂ ರಾಜೀನಾಮೆ ಹೇಳಿಕೆ ಹಿಂದೆ ರಾಜಾಹುಲಿಯ ಮಾಸ್ಟರ್ ಸ್ಟ್ರೋಕ್!

ಸಿಎಂ ರಾಜೀನಾಮೆ ಹೇಳಿಕೆ ಹಿಂದೆ ರಾಜಾಹುಲಿಯ ಮಾಸ್ಟರ್ ಸ್ಟ್ರೋಕ್!

Published : Jun 06, 2021, 04:15 PM ISTUpdated : Jun 06, 2021, 04:18 PM IST

ಸಿಎಂ ಬಾಯಿಂದಲೇ ರಾಜೀನಾಮೆ ಮಾತು ಬಂದಿದ್ದೇ  ತಡ ರಾಜ್ಯ ರಾಜಕಾರಣದಲ್ಲಿ ಈ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ. ಅಷ್ಟಕ್ಕೂ ದಿಢೀರ್ ಅಂತ ಸಿಎಂ ಹೀಗೆ ಹೇಳಿದ್ಯಾಕೆ..? ಬಿಎಸ್‌ವೈ ರಾಜೀನಾಮೆ ಮಾತಿನ ಹಿಂದೆ ಇರುವ ರಹಸ್ಯವೇನು ಗೊತ್ತಾ..? ಏಷ್ಯಾನೆಟ್ ಸುವರ್ಣ ನ್ಯೂಸ್‌ ಬಿಚ್ಚಿಡುತ್ತಿದ್ದೆ ಎಕ್ಸ್‌ಕ್ಲೂಸಿವ್ ಸುದ್ದಿ..

ಬೆಂಗಳೂರು, (ಜೂನ್.06): ಹೈಕಮಾಂಡ್ ಹೇಳಿದ್ರೆ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಸ್ವತಃ ಸಿಎಂ ಬಿಎಸ್ ಯಡಿಯಯೂರಪ್ಪ ಅವರು ಕಡ್ಡಿ ಮುರಿದಂತೆ ಹೇಳಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಸಿಎಂ ರಾಜೀನಾಮೆ ಮಾತು: ಪರ್ಯಾಯ ನಾಯಕರು ಬೇಕಾದಷ್ಟು ಇದ್ದಾರೆ ಎಂದ ಸಚಿವ 

 ಸಿಎಂ ಬಾಯಿಂದಲೇ ರಾಜೀನಾಮೆ ಮಾತು ಬಂದಿದ್ದೇ  ತಡ ರಾಜ್ಯ ರಾಜಕಾರಣದಲ್ಲಿ ಈ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ. ಅಷ್ಟಕ್ಕೂ ದಿಢೀರ್ ಅಂತ ಸಿಎಂ ಹೀಗೆ ಹೇಳಿದ್ಯಾಕೆ..? ಬಿಎಸ್‌ವೈ ರಾಜೀನಾಮೆ ಮಾತಿನ ಹಿಂದೆ ಇರುವ ರಹಸ್ಯವೇನು ಗೊತ್ತಾ..? ಏಷ್ಯಾನೆಟ್ ಸುವರ್ಣ ನ್ಯೂಸ್‌ ಬಿಚ್ಚಿಡುತ್ತಿದ್ದೆ ಎಕ್ಸ್‌ಕ್ಲೂಸಿವ್ ಸುದ್ದಿ..

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?