ರಾಹುಲ್ ಗಾಂಧಿ ಸ್ಫೋಟಿಸಿದ 16 ಕ್ಷೇತ್ರಗಳ ರಹಸ್ಯ: ಮಹದೇವಪುರದಲ್ಲಿ ಮತ ಕಳ್ಳತನಕ್ಕೆ ರಾಗಾ ಸಾಕ್ಷ್ಯ!

ರಾಹುಲ್ ಗಾಂಧಿ ಸ್ಫೋಟಿಸಿದ 16 ಕ್ಷೇತ್ರಗಳ ರಹಸ್ಯ: ಮಹದೇವಪುರದಲ್ಲಿ ಮತ ಕಳ್ಳತನಕ್ಕೆ ರಾಗಾ ಸಾಕ್ಷ್ಯ!

Published : Aug 08, 2025, 10:41 AM IST

ಒಂದು ಸಂಗ್ರಾಮಕ್ಕೆ ಸಿದ್ಧವಾಗ್ತಿದ್ದಾರೆ ರಾಹುಲ್ ಗಾಂಧಿ.. ಅದಕ್ಕವರು ತಮ್ಮ ನೆಚ್ಚಿನ ಅಖಾಡವನ್ನೇ ಆಯ್ಕೆ ಮಾಡ್ಕೊಂಡಿದ್ದಾರೆ.

ಸ್ಫೋಟಿಸಿದ 16 ಕ್ಷೇತ್ರಗಳ ರಹಸ್ಯ..! ಕರುನಾಡ ನೆಲ.. ಹೋರಾಟದ ಕಿಚ್ಚು.. ರಾಷ್ಟ್ರವ್ಯಾಪಿ ಫಲ..! ರಾಜ್ಯದಿಂದಲೇ ರಣಾಂಗಣಕ್ಕೆ ನುಗ್ಗೋದ್ಯಾಕೆ ರಾಗಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ರಾಹುಲ್ ಆಟಂ ಬಾಂಬ್. ಒಂದು ಸಂಗ್ರಾಮಕ್ಕೆ ಸಿದ್ಧವಾಗ್ತಿದ್ದಾರೆ ರಾಹುಲ್ ಗಾಂಧಿ.. ಅದಕ್ಕವರು ತಮ್ಮ ನೆಚ್ಚಿನ ಅಖಾಡವನ್ನೇ ಆಯ್ಕೆ ಮಾಡ್ಕೊಂಡಿದ್ದಾರೆ. ಸಂಗ್ರಾಮಕ್ಕೆ ಧುಮುಕೋ ಮೊದಲೇನೆ ತಮ್ಮ ಬಳಿಯಿರೋ ಅಸ್ತ್ರವೇನು ಅಂತಲೂ ಬಹಿರಂಗಪಡಿಸಿದ್ದಾರೆ.. ಹಾಗಿದ್ರೆ ಏನಿದು ಕೈ ಅಧಿನಾಯಕನ ಸಂಗ್ರಾಮದ ಸ್ಟೋರಿ..? ಯಾವುದು ಆ ಅಖಾಡ..? ಯಾವುದು ಅವರು ಝಳಪಿಸಿರೋ ಆ ಅಸ್ತ್ರ..? ಹಾಗಿದ್ರೆ, ಕರುನಾಡಿನಿಂದ ಶುರುವಾಗಿ ದೇಶವ್ಯಾಪಿ ಕಾಂಗ್ರೆಸ್​ಗೆ  ಫಲ ಕೊಟ್ಟ ಅಂಶಗಳ್ಯಾವು..? ಈಗಿನ ಹೋರಾಟವು ಕರ್ನಾಟಕದಿಂದಲೇ ಆರಂಭವಾಗೋದ್ರ ಹಿಂದಿನ ಕಾರಣಗಳೇನು.

ರಾಜ್ಯದಿಂದ ರಾಷ್ಟ್ರವ್ಯಾಪಿ.. ಕೈ ಅಧಿನಾಯಕ ರಾಹುಲ್ ಗಾಂಧಿಗೆ ಫಲ ತಂದುಕೊಟ್ಟಿದೆ ಈ ನೆಲ.. ! ಭಾರತ್​ ಜೋಡೋ.. ಗ್ಯಾರಂಟಿ.. ಜಾತಿ.. ಕರ್ನಾಟದಲ್ಲೇ ಸೃಷ್ಟಿಯಾದ ಕಾಂಗ್ರೆಸ್​ನ ಆ ಬಲಿಷ್ಠ ಅಸ್ತ್ರಗಳು ಯಾವ್ಯಾವು..? ನೋಡಿ, ಮತಗಳ್ಳತನಕ್ಕೆ ಇವೇ ಸಾಕ್ಷಿಗಳು ಅಂತ ರಾಹುಲ್ ಗಾಂಧಿ ದಾಖಲೆಗಳನ್ನ ಬಹಿರಂಗ ಪಡಿಸ್ತಾ ಇದ್ಹಾಗೆ, ಚುನಾವಣಾ ಆಯೋಗ ವಿಪಕ್ಷ ನಾಯನಿಗೆ ತಿರುಗೇಟು ಕೊಟ್ಟಿದೆ.. ಹಾಗಿದ್ರೆ, ರಾಹುಲ್ ಆರೋಪದ ಬಗ್ಗೆ ಆಯೋಗ ಹೇಳಿದ್ದೇನು. ಮತಗಳ್ಳತನವಾಗಿದೆ.. ಚುನಾವಣೆಯಲ್ಲಿ ಅಕ್ರಮವಾಗಿದೆ ಅಂತ ರಾಹುಲ್ ಗಾಂಧಿ ಆರೋಪಿಸಿ ಒಂದಿಷ್ಟು ದಾಖಲೆಗಳನ್ನ ಬಿಡುಗಡೆ ಮಾಡ್ತಿದ್ಹಾಗೆ, ಚುನಾವಣಾ ಆಯೋಗ ರಿಯಾಕ್ಟ್ ಮಾಡಿ  ವಿಪಕ್ಷ ನಾಯಕರಿಗೆ ತಿರುಗೇಟು ಕೊಟ್ಟಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more