National Flag Row: ಸಚಿವ ಈಶ್ವರಪ್ಪ ಬೆನ್ನಿಗೆ ನಿಂತ ರೇಣುಕಾಚಾರ್ಯ

National Flag Row: ಸಚಿವ ಈಶ್ವರಪ್ಪ ಬೆನ್ನಿಗೆ ನಿಂತ ರೇಣುಕಾಚಾರ್ಯ

Published : Feb 20, 2022, 04:01 PM IST

ಸಚಿವ ಕೆ.ಎಸ್. ಈಶ್ವರಪ್ಪ ಅವರ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ  ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು,  ಸಚಿವ ಈಶ್ವರಪ್ಪ ಬೆನ್ನಿಗೆ ರೇಣುಕಾಚಾರ್ಯ ನಿಂತಿದ್ದಾರೆ.

ದಾವಣಗೆರೆ, (ಫೆ.20) ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ಅವರ ಕೆಂಪುಕೋಟೆ ಮೇಲೆ ಕೇಸರಿ ಧ್ವಜ (Kesari Flag) ಹಾರಿಸುವ  ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.

ತೀವ್ರ ಸ್ವರೂಪ ಪಡೆದುಕೊಂಡ ಈಶ್ವರಪ್ಪ ಮಾತು,ಅತ್ತ ಹೋರಾಟಕ್ಕೆ ಕಾಂಗ್ರೆಸ್ ಕರೆ, ಇತ್ತ ಬಿಜೆಪಿ ತುರ್ತು ಸಭೆ

ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್​ ಧರಣಿ ನಡೆಸುತ್ತಿದೆ. ವಿಧಾನಸೌಧ ಹಾಗೂ ವಿಧಾನ ಪರಿಷತ್​ನಲ್ಲಿ ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ, ವಿಧಾನಸೌಧದ ಹೊರಗೂ ಹೋರಾಟಕ್ಕೆ ಕಾಂಗ್ರೆಸ್ ನಾಯಕರು (Congress Peotest) ಕರೆ ನೀಡಿದ್ದಾರೆ. ನಾಳೆ (ಫೆಬ್ರವರಿ 21) ರಾಜ್ಯಾದ್ಯಂತ ಈಶ್ವರಪ್ಪ (KS Eshwarappa) ವಿರುದ್ಧ ಪ್ರತಿಭಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕರೆ ನೀಡಿದ್ದಾರೆ. 

ಇನ್ನು ಈ ಬಗ್ಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕ್ಷಮೆನೂ ಕೇಳಲ್ಲ. ಯಾಕೆ ಕ್ಷಮೆ ಕೇಳಬೇಕೆಂದು ಈಶ್ಚರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more