National Flag Row: ಸಚಿವ ಈಶ್ವರಪ್ಪ ಬೆನ್ನಿಗೆ ನಿಂತ ರೇಣುಕಾಚಾರ್ಯ

National Flag Row: ಸಚಿವ ಈಶ್ವರಪ್ಪ ಬೆನ್ನಿಗೆ ನಿಂತ ರೇಣುಕಾಚಾರ್ಯ

Published : Feb 20, 2022, 04:01 PM IST

ಸಚಿವ ಕೆ.ಎಸ್. ಈಶ್ವರಪ್ಪ ಅವರ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ  ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು,  ಸಚಿವ ಈಶ್ವರಪ್ಪ ಬೆನ್ನಿಗೆ ರೇಣುಕಾಚಾರ್ಯ ನಿಂತಿದ್ದಾರೆ.

ದಾವಣಗೆರೆ, (ಫೆ.20) ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ಅವರ ಕೆಂಪುಕೋಟೆ ಮೇಲೆ ಕೇಸರಿ ಧ್ವಜ (Kesari Flag) ಹಾರಿಸುವ  ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.

ತೀವ್ರ ಸ್ವರೂಪ ಪಡೆದುಕೊಂಡ ಈಶ್ವರಪ್ಪ ಮಾತು,ಅತ್ತ ಹೋರಾಟಕ್ಕೆ ಕಾಂಗ್ರೆಸ್ ಕರೆ, ಇತ್ತ ಬಿಜೆಪಿ ತುರ್ತು ಸಭೆ

ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್​ ಧರಣಿ ನಡೆಸುತ್ತಿದೆ. ವಿಧಾನಸೌಧ ಹಾಗೂ ವಿಧಾನ ಪರಿಷತ್​ನಲ್ಲಿ ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ, ವಿಧಾನಸೌಧದ ಹೊರಗೂ ಹೋರಾಟಕ್ಕೆ ಕಾಂಗ್ರೆಸ್ ನಾಯಕರು (Congress Peotest) ಕರೆ ನೀಡಿದ್ದಾರೆ. ನಾಳೆ (ಫೆಬ್ರವರಿ 21) ರಾಜ್ಯಾದ್ಯಂತ ಈಶ್ವರಪ್ಪ (KS Eshwarappa) ವಿರುದ್ಧ ಪ್ರತಿಭಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕರೆ ನೀಡಿದ್ದಾರೆ. 

ಇನ್ನು ಈ ಬಗ್ಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕ್ಷಮೆನೂ ಕೇಳಲ್ಲ. ಯಾಕೆ ಕ್ಷಮೆ ಕೇಳಬೇಕೆಂದು ಈಶ್ಚರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more