ಸಿದ್ದರಾಮಯ್ಯಗೂ ಭಯ ಹುಟ್ಟಿಸಿದ ಕೊರೋನಾ ವೈರಸ್

ಸಿದ್ದರಾಮಯ್ಯಗೂ ಭಯ ಹುಟ್ಟಿಸಿದ ಕೊರೋನಾ ವೈರಸ್

Published : Mar 18, 2020, 03:06 PM IST

ಕೊರೋನಾ ಭೀತಿ ಹಿನ್ನೆಲೆ ರಾಜ್ಯಾದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಇಂದು (ಬುಧವಾರ)  ವಿಧಾನ ಸೌಧದಲ್ಲಿ ಎಲ್ಲಾ ಜನಪ್ರತಿನಿಧಿಗಳಿಗೂ ತಪಾಸಣೆ ಮಾಡಲಾಯಿತು. 

ಬೆಂಗಳೂರು, (ಮಾ.18): ಕೊರೋನಾ ಭೀತಿ ಹಿನ್ನೆಲೆ ರಾಜ್ಯಾದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಇಂದು (ಬುಧವಾರ)  ವಿಧಾನ ಸೌಧದಲ್ಲಿ ಎಲ್ಲಾ ಜನಪ್ರತಿನಿಧಿಗಳಿಗೂ ತಪಾಸಣೆ ಮಾಡಲಾಯಿತು. 

ಸರ್ಕಾರದ ಎಚ್ಚರಿಕೆಗೆ ಎಚ್‌.ಡಿ ರೇವಣ್ಣ ಡೋಂಟ್‌ ಕೇರ್..!

ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೂ ಥರ್ಮಲ್ ಸ್ಕ್ರಿನಿಂಗ್ ಮಾಡಲಾಯ್ತು. ಈ ವೇಳೆ ನನಗೆ ಕೊರೋನಾ ಏನು ಇಲ್ಲ ಅಲ್ವಾ ಎಂದು ಪ್ರಶ್ನೆಸಿರುವ ಪ್ರಸಂಗ ನಡೆಯಿತು.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?