ಸಿದ್ದರಾಮಯ್ಯಗೂ ಭಯ ಹುಟ್ಟಿಸಿದ ಕೊರೋನಾ ವೈರಸ್

ಸಿದ್ದರಾಮಯ್ಯಗೂ ಭಯ ಹುಟ್ಟಿಸಿದ ಕೊರೋನಾ ವೈರಸ್

Published : Mar 18, 2020, 03:06 PM IST

ಕೊರೋನಾ ಭೀತಿ ಹಿನ್ನೆಲೆ ರಾಜ್ಯಾದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಇಂದು (ಬುಧವಾರ)  ವಿಧಾನ ಸೌಧದಲ್ಲಿ ಎಲ್ಲಾ ಜನಪ್ರತಿನಿಧಿಗಳಿಗೂ ತಪಾಸಣೆ ಮಾಡಲಾಯಿತು. 

ಬೆಂಗಳೂರು, (ಮಾ.18): ಕೊರೋನಾ ಭೀತಿ ಹಿನ್ನೆಲೆ ರಾಜ್ಯಾದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಇಂದು (ಬುಧವಾರ)  ವಿಧಾನ ಸೌಧದಲ್ಲಿ ಎಲ್ಲಾ ಜನಪ್ರತಿನಿಧಿಗಳಿಗೂ ತಪಾಸಣೆ ಮಾಡಲಾಯಿತು. 

ಸರ್ಕಾರದ ಎಚ್ಚರಿಕೆಗೆ ಎಚ್‌.ಡಿ ರೇವಣ್ಣ ಡೋಂಟ್‌ ಕೇರ್..!

ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೂ ಥರ್ಮಲ್ ಸ್ಕ್ರಿನಿಂಗ್ ಮಾಡಲಾಯ್ತು. ಈ ವೇಳೆ ನನಗೆ ಕೊರೋನಾ ಏನು ಇಲ್ಲ ಅಲ್ವಾ ಎಂದು ಪ್ರಶ್ನೆಸಿರುವ ಪ್ರಸಂಗ ನಡೆಯಿತು.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?