ಹೊಸ ಅವತಾರದಲ್ಲಿ ಮಹಾಘಬಂಧನ್:  INDIA ಹಿಂದಿನ ಕಹಾನಿ

ಹೊಸ ಅವತಾರದಲ್ಲಿ ಮಹಾಘಬಂಧನ್: INDIA ಹಿಂದಿನ ಕಹಾನಿ

Published : Jul 18, 2023, 08:08 PM IST

ತೃತೀಯ ರಂಗದ ಜತೆಗೆ ಯುಪಿಎ ಮರ್ಜ್‌ ಆಗಿದೆ. ಹೀಗಾಗಿ ಹೊಸ ಹೆಸರು INDIA ಅಂತ ಆಗಿದೆ. ಮೈತ್ರಿಕೂಟದ ಹೊಸ ಹೆಸರನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಕಟಿಸಿದ್ದಾರೆ. 26 ಪಕ್ಷಗಳ ಹೊಸ ಮೈತ್ರಿಕೂಟ ರಚನೆಯಾಗಿದೆ. 

ಬೆಂಗಳೂರು(ಜು.18): ಮಹಾಘಟಬಂಧನ್ ಎರಡನೇ ಸಭೆ ಬೆಂಗಳೂರಿನಲ್ಲಿ ಯಶಸ್ವಿಯಾಗಿ ಮುಗಿದಿದೆ. ಯುಪಿಎ ತೃತಿಯ ರಂಗದೊಂದಿಗೆ ಮರ್ಜ್‌ ಆಗಿ ಹೊಸ ಹೆಸರನ್ನು ಪಡೆದುಕೊಂಡಿದೆ. ಮುಂಚೆ ಎನ್‌ಡಿಎ, ಯುಪಿಎ ಮತ್ತು ತೃತೀಯ ರಂಗ ಇತ್ತು. ಕಾಂಗ್ರೆಸ್ಸೇತರ ವಿರೋಧ ಪಕ್ಷಗಳು ಅವೆಲ್ಲವೂ ಸೇರಿದಂತ ಒಂದು ತೃತೀಯ ರಂಗ ಇತ್ತು. ಇದೀಗ ತೃತೀಯ ರಂಗದ ಜತೆಗೆ ಯುಪಿಎ ಮರ್ಜ್‌ ಆಗಿದೆ. ಹೀಗಾಗಿ ಹೊಸ ಹೆಸರು INDIA ಅಂತ ಆಗಿದೆ. ಮೈತ್ರಿಕೂಟದ ಹೊಸ ಹೆಸರನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಕಟಿಸಿದ್ದಾರೆ. 26 ಪಕ್ಷಗಳ ಹೊಸ ಮೈತ್ರಿಕೂಟ ರಚನೆಯಾಗಿದೆ. ನರೇಂದ್ರ ಮೋದಿಯನ್ನ ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯುವ ಉದ್ದೇಶದೊಂದಿಗೆ INDIA ರಚನೆಯಾಗಿದೆ. 

ಭ್ರಷ್ಟಾಚಾರ ಮುಚ್ಚಿ ಹಾಕಲು ಭಷ್ಟ್ರರೆಲ್ಲಾ ಒಂದಾಗಿದ್ದಾರೆ: ಪ್ರಧಾನಿ ಕುಹಕ

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Read more