ಹೊಸ ಅವತಾರದಲ್ಲಿ ಮಹಾಘಬಂಧನ್:  INDIA ಹಿಂದಿನ ಕಹಾನಿ

ಹೊಸ ಅವತಾರದಲ್ಲಿ ಮಹಾಘಬಂಧನ್: INDIA ಹಿಂದಿನ ಕಹಾನಿ

Published : Jul 18, 2023, 08:08 PM IST

ತೃತೀಯ ರಂಗದ ಜತೆಗೆ ಯುಪಿಎ ಮರ್ಜ್‌ ಆಗಿದೆ. ಹೀಗಾಗಿ ಹೊಸ ಹೆಸರು INDIA ಅಂತ ಆಗಿದೆ. ಮೈತ್ರಿಕೂಟದ ಹೊಸ ಹೆಸರನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಕಟಿಸಿದ್ದಾರೆ. 26 ಪಕ್ಷಗಳ ಹೊಸ ಮೈತ್ರಿಕೂಟ ರಚನೆಯಾಗಿದೆ. 

ಬೆಂಗಳೂರು(ಜು.18): ಮಹಾಘಟಬಂಧನ್ ಎರಡನೇ ಸಭೆ ಬೆಂಗಳೂರಿನಲ್ಲಿ ಯಶಸ್ವಿಯಾಗಿ ಮುಗಿದಿದೆ. ಯುಪಿಎ ತೃತಿಯ ರಂಗದೊಂದಿಗೆ ಮರ್ಜ್‌ ಆಗಿ ಹೊಸ ಹೆಸರನ್ನು ಪಡೆದುಕೊಂಡಿದೆ. ಮುಂಚೆ ಎನ್‌ಡಿಎ, ಯುಪಿಎ ಮತ್ತು ತೃತೀಯ ರಂಗ ಇತ್ತು. ಕಾಂಗ್ರೆಸ್ಸೇತರ ವಿರೋಧ ಪಕ್ಷಗಳು ಅವೆಲ್ಲವೂ ಸೇರಿದಂತ ಒಂದು ತೃತೀಯ ರಂಗ ಇತ್ತು. ಇದೀಗ ತೃತೀಯ ರಂಗದ ಜತೆಗೆ ಯುಪಿಎ ಮರ್ಜ್‌ ಆಗಿದೆ. ಹೀಗಾಗಿ ಹೊಸ ಹೆಸರು INDIA ಅಂತ ಆಗಿದೆ. ಮೈತ್ರಿಕೂಟದ ಹೊಸ ಹೆಸರನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಕಟಿಸಿದ್ದಾರೆ. 26 ಪಕ್ಷಗಳ ಹೊಸ ಮೈತ್ರಿಕೂಟ ರಚನೆಯಾಗಿದೆ. ನರೇಂದ್ರ ಮೋದಿಯನ್ನ ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯುವ ಉದ್ದೇಶದೊಂದಿಗೆ INDIA ರಚನೆಯಾಗಿದೆ. 

ಭ್ರಷ್ಟಾಚಾರ ಮುಚ್ಚಿ ಹಾಕಲು ಭಷ್ಟ್ರರೆಲ್ಲಾ ಒಂದಾಗಿದ್ದಾರೆ: ಪ್ರಧಾನಿ ಕುಹಕ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more