'ಪುರೋಹಿತರ' ರಹಸ್ಯ: ಬೊಮ್ಮಾಯಿಗೆ ಸಿಎಂ ಪಟ್ಟದ ಸುಳಿವು ಕೊಟ್ಟಿದ್ದ ಅರುಣ್ ಸಿಂಗ್!

'ಪುರೋಹಿತರ' ರಹಸ್ಯ: ಬೊಮ್ಮಾಯಿಗೆ ಸಿಎಂ ಪಟ್ಟದ ಸುಳಿವು ಕೊಟ್ಟಿದ್ದ ಅರುಣ್ ಸಿಂಗ್!

Published : Jul 29, 2021, 11:41 AM IST

ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ರಾಜ್ಯ ಬಿಜೆಪಿ ಉಸ್ತುವಾರಿ  ಅರುಣ್ ಸಿಂಗ್ ಅವರು ಬಸವರಾಜ ಬೊಮ್ಮಾಯಿ ಅವರನ್ನು ಕೇಳಿದಾಗಲೇ ಅವರಿಗೆ ತಾವು ಮುಖ್ಯಮಂತ್ರಿಯಾಗುತ್ತಿದ್ದೇನೆ ಎಂಬ ಮಾಹಿತಿ ಖಚಿತವಾಗಿತ್ತು. 

ಬೆಂಗಳೂರು(ಜು.29): ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ರಾಜ್ಯ ಬಿಜೆಪಿ ಉಸ್ತುವಾರಿ  ಅರುಣ್ ಸಿಂಗ್ ಅವರು ಬಸವರಾಜ ಬೊಮ್ಮಾಯಿ ಅವರನ್ನು ಕೇಳಿದಾಗಲೇ ಅವರಿಗೆ ತಾವು ಮುಖ್ಯಮಂತ್ರಿಯಾಗುತ್ತಿದ್ದೇನೆ ಎಂಬ ಮಾಹಿತಿ ಖಚಿತವಾಗಿತ್ತು. 

ಮಂಗಳವಾರ ಮಧ್ಯಾಹ್ನ ವೀಕ್ಷಕರಾಗಿ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕುಮಾರ ಕೃಪ ಅತಿಥಿಗೃಹದಲ್ಲಿ ಕುಳಿತು ದೆಹಲಿಯಿಂದ ಹೈ ಕಮಾಂಡ್ ಸಂದೇಶಕ್ಕಾಗಿ ಕಾಯುತ್ತಿದ್ದರು. ಅಂತಿಮವಾಗಿ ಯಾರು ಮುಖ್ಯಮಂತ್ರಿಯಾಗಬಹುದು ಎಂಬುದರ ಬಗ್ಗೆ ಅವರಿಗೂ ಅಧಿಕೃತ ಮಾಹಿತಿ ಇರಲಿಲ್ಲ. 

ಸಂಜೆ ಶಾಸಕಾಂಗ ಸಭೆಗೂ ಕೆಲ ಗೊತ್ತು ಮುಂಚೆ ಧರ್ಮೇಂದ್ರ ಪ್ರಧಾನ್ ಅವರಿಗೆ ಹೈ ಕಮಾಂಡ್‌ನಿಂದ ಬೊಮ್ಮಾಯಿ ಅವರೇ ಮುಂದಿನ ಸಿಎಂ ಎಂಬ ಸಂದೇಶ ಬಂತು ಬಳಿಕ ಅರುಣ್ ಸಿಂಗ್ ಅವರು ಸಭೆ ಆರಂಭವಾಗುವ ಮೊದಲು ಬೊಮ್ಮಾಯಿ ಅವರ ಬಳಿ ಬಂದು ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ನಗುತ್ತ ಪ್ರಶ್ನಿಸಿದ್ದರು. ಇದರಿಂದ  ಗೊಂದಲಕ್ಕೆ ಈಡಾದ ಬೊಮ್ಮಾಯಿ ಅಚ್ಚರಿಯಿಂದ  ಸಿಂಗ್ ನೋಡಿದರು. ಆಗ ನೀವು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಬೇಕಲ್ಲ ಅದಕ್ಕೆ ಎಂದರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!