'ಪುರೋಹಿತರ' ರಹಸ್ಯ: ಬೊಮ್ಮಾಯಿಗೆ ಸಿಎಂ ಪಟ್ಟದ ಸುಳಿವು ಕೊಟ್ಟಿದ್ದ ಅರುಣ್ ಸಿಂಗ್!

'ಪುರೋಹಿತರ' ರಹಸ್ಯ: ಬೊಮ್ಮಾಯಿಗೆ ಸಿಎಂ ಪಟ್ಟದ ಸುಳಿವು ಕೊಟ್ಟಿದ್ದ ಅರುಣ್ ಸಿಂಗ್!

Published : Jul 29, 2021, 11:41 AM IST

ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ರಾಜ್ಯ ಬಿಜೆಪಿ ಉಸ್ತುವಾರಿ  ಅರುಣ್ ಸಿಂಗ್ ಅವರು ಬಸವರಾಜ ಬೊಮ್ಮಾಯಿ ಅವರನ್ನು ಕೇಳಿದಾಗಲೇ ಅವರಿಗೆ ತಾವು ಮುಖ್ಯಮಂತ್ರಿಯಾಗುತ್ತಿದ್ದೇನೆ ಎಂಬ ಮಾಹಿತಿ ಖಚಿತವಾಗಿತ್ತು. 

ಬೆಂಗಳೂರು(ಜು.29): ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ರಾಜ್ಯ ಬಿಜೆಪಿ ಉಸ್ತುವಾರಿ  ಅರುಣ್ ಸಿಂಗ್ ಅವರು ಬಸವರಾಜ ಬೊಮ್ಮಾಯಿ ಅವರನ್ನು ಕೇಳಿದಾಗಲೇ ಅವರಿಗೆ ತಾವು ಮುಖ್ಯಮಂತ್ರಿಯಾಗುತ್ತಿದ್ದೇನೆ ಎಂಬ ಮಾಹಿತಿ ಖಚಿತವಾಗಿತ್ತು. 

ಮಂಗಳವಾರ ಮಧ್ಯಾಹ್ನ ವೀಕ್ಷಕರಾಗಿ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕುಮಾರ ಕೃಪ ಅತಿಥಿಗೃಹದಲ್ಲಿ ಕುಳಿತು ದೆಹಲಿಯಿಂದ ಹೈ ಕಮಾಂಡ್ ಸಂದೇಶಕ್ಕಾಗಿ ಕಾಯುತ್ತಿದ್ದರು. ಅಂತಿಮವಾಗಿ ಯಾರು ಮುಖ್ಯಮಂತ್ರಿಯಾಗಬಹುದು ಎಂಬುದರ ಬಗ್ಗೆ ಅವರಿಗೂ ಅಧಿಕೃತ ಮಾಹಿತಿ ಇರಲಿಲ್ಲ. 

ಸಂಜೆ ಶಾಸಕಾಂಗ ಸಭೆಗೂ ಕೆಲ ಗೊತ್ತು ಮುಂಚೆ ಧರ್ಮೇಂದ್ರ ಪ್ರಧಾನ್ ಅವರಿಗೆ ಹೈ ಕಮಾಂಡ್‌ನಿಂದ ಬೊಮ್ಮಾಯಿ ಅವರೇ ಮುಂದಿನ ಸಿಎಂ ಎಂಬ ಸಂದೇಶ ಬಂತು ಬಳಿಕ ಅರುಣ್ ಸಿಂಗ್ ಅವರು ಸಭೆ ಆರಂಭವಾಗುವ ಮೊದಲು ಬೊಮ್ಮಾಯಿ ಅವರ ಬಳಿ ಬಂದು ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ನಗುತ್ತ ಪ್ರಶ್ನಿಸಿದ್ದರು. ಇದರಿಂದ  ಗೊಂದಲಕ್ಕೆ ಈಡಾದ ಬೊಮ್ಮಾಯಿ ಅಚ್ಚರಿಯಿಂದ  ಸಿಂಗ್ ನೋಡಿದರು. ಆಗ ನೀವು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಬೇಕಲ್ಲ ಅದಕ್ಕೆ ಎಂದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!