'ಪುರೋಹಿತರ' ರಹಸ್ಯ: ಬೊಮ್ಮಾಯಿಗೆ ಸಿಎಂ ಪಟ್ಟದ ಸುಳಿವು ಕೊಟ್ಟಿದ್ದ ಅರುಣ್ ಸಿಂಗ್!

'ಪುರೋಹಿತರ' ರಹಸ್ಯ: ಬೊಮ್ಮಾಯಿಗೆ ಸಿಎಂ ಪಟ್ಟದ ಸುಳಿವು ಕೊಟ್ಟಿದ್ದ ಅರುಣ್ ಸಿಂಗ್!

Published : Jul 29, 2021, 11:41 AM IST

ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ರಾಜ್ಯ ಬಿಜೆಪಿ ಉಸ್ತುವಾರಿ  ಅರುಣ್ ಸಿಂಗ್ ಅವರು ಬಸವರಾಜ ಬೊಮ್ಮಾಯಿ ಅವರನ್ನು ಕೇಳಿದಾಗಲೇ ಅವರಿಗೆ ತಾವು ಮುಖ್ಯಮಂತ್ರಿಯಾಗುತ್ತಿದ್ದೇನೆ ಎಂಬ ಮಾಹಿತಿ ಖಚಿತವಾಗಿತ್ತು. 

ಬೆಂಗಳೂರು(ಜು.29): ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ರಾಜ್ಯ ಬಿಜೆಪಿ ಉಸ್ತುವಾರಿ  ಅರುಣ್ ಸಿಂಗ್ ಅವರು ಬಸವರಾಜ ಬೊಮ್ಮಾಯಿ ಅವರನ್ನು ಕೇಳಿದಾಗಲೇ ಅವರಿಗೆ ತಾವು ಮುಖ್ಯಮಂತ್ರಿಯಾಗುತ್ತಿದ್ದೇನೆ ಎಂಬ ಮಾಹಿತಿ ಖಚಿತವಾಗಿತ್ತು. 

ಮಂಗಳವಾರ ಮಧ್ಯಾಹ್ನ ವೀಕ್ಷಕರಾಗಿ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕುಮಾರ ಕೃಪ ಅತಿಥಿಗೃಹದಲ್ಲಿ ಕುಳಿತು ದೆಹಲಿಯಿಂದ ಹೈ ಕಮಾಂಡ್ ಸಂದೇಶಕ್ಕಾಗಿ ಕಾಯುತ್ತಿದ್ದರು. ಅಂತಿಮವಾಗಿ ಯಾರು ಮುಖ್ಯಮಂತ್ರಿಯಾಗಬಹುದು ಎಂಬುದರ ಬಗ್ಗೆ ಅವರಿಗೂ ಅಧಿಕೃತ ಮಾಹಿತಿ ಇರಲಿಲ್ಲ. 

ಸಂಜೆ ಶಾಸಕಾಂಗ ಸಭೆಗೂ ಕೆಲ ಗೊತ್ತು ಮುಂಚೆ ಧರ್ಮೇಂದ್ರ ಪ್ರಧಾನ್ ಅವರಿಗೆ ಹೈ ಕಮಾಂಡ್‌ನಿಂದ ಬೊಮ್ಮಾಯಿ ಅವರೇ ಮುಂದಿನ ಸಿಎಂ ಎಂಬ ಸಂದೇಶ ಬಂತು ಬಳಿಕ ಅರುಣ್ ಸಿಂಗ್ ಅವರು ಸಭೆ ಆರಂಭವಾಗುವ ಮೊದಲು ಬೊಮ್ಮಾಯಿ ಅವರ ಬಳಿ ಬಂದು ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ನಗುತ್ತ ಪ್ರಶ್ನಿಸಿದ್ದರು. ಇದರಿಂದ  ಗೊಂದಲಕ್ಕೆ ಈಡಾದ ಬೊಮ್ಮಾಯಿ ಅಚ್ಚರಿಯಿಂದ  ಸಿಂಗ್ ನೋಡಿದರು. ಆಗ ನೀವು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಬೇಕಲ್ಲ ಅದಕ್ಕೆ ಎಂದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?