'ಪುರೋಹಿತರ' ರಹಸ್ಯ: ಬೊಮ್ಮಾಯಿಗೆ ಸಿಎಂ ಪಟ್ಟದ ಸುಳಿವು ಕೊಟ್ಟಿದ್ದ ಅರುಣ್ ಸಿಂಗ್!

'ಪುರೋಹಿತರ' ರಹಸ್ಯ: ಬೊಮ್ಮಾಯಿಗೆ ಸಿಎಂ ಪಟ್ಟದ ಸುಳಿವು ಕೊಟ್ಟಿದ್ದ ಅರುಣ್ ಸಿಂಗ್!

Published : Jul 29, 2021, 11:41 AM IST

ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ರಾಜ್ಯ ಬಿಜೆಪಿ ಉಸ್ತುವಾರಿ  ಅರುಣ್ ಸಿಂಗ್ ಅವರು ಬಸವರಾಜ ಬೊಮ್ಮಾಯಿ ಅವರನ್ನು ಕೇಳಿದಾಗಲೇ ಅವರಿಗೆ ತಾವು ಮುಖ್ಯಮಂತ್ರಿಯಾಗುತ್ತಿದ್ದೇನೆ ಎಂಬ ಮಾಹಿತಿ ಖಚಿತವಾಗಿತ್ತು. 

ಬೆಂಗಳೂರು(ಜು.29): ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ರಾಜ್ಯ ಬಿಜೆಪಿ ಉಸ್ತುವಾರಿ  ಅರುಣ್ ಸಿಂಗ್ ಅವರು ಬಸವರಾಜ ಬೊಮ್ಮಾಯಿ ಅವರನ್ನು ಕೇಳಿದಾಗಲೇ ಅವರಿಗೆ ತಾವು ಮುಖ್ಯಮಂತ್ರಿಯಾಗುತ್ತಿದ್ದೇನೆ ಎಂಬ ಮಾಹಿತಿ ಖಚಿತವಾಗಿತ್ತು. 

ಮಂಗಳವಾರ ಮಧ್ಯಾಹ್ನ ವೀಕ್ಷಕರಾಗಿ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕುಮಾರ ಕೃಪ ಅತಿಥಿಗೃಹದಲ್ಲಿ ಕುಳಿತು ದೆಹಲಿಯಿಂದ ಹೈ ಕಮಾಂಡ್ ಸಂದೇಶಕ್ಕಾಗಿ ಕಾಯುತ್ತಿದ್ದರು. ಅಂತಿಮವಾಗಿ ಯಾರು ಮುಖ್ಯಮಂತ್ರಿಯಾಗಬಹುದು ಎಂಬುದರ ಬಗ್ಗೆ ಅವರಿಗೂ ಅಧಿಕೃತ ಮಾಹಿತಿ ಇರಲಿಲ್ಲ. 

ಸಂಜೆ ಶಾಸಕಾಂಗ ಸಭೆಗೂ ಕೆಲ ಗೊತ್ತು ಮುಂಚೆ ಧರ್ಮೇಂದ್ರ ಪ್ರಧಾನ್ ಅವರಿಗೆ ಹೈ ಕಮಾಂಡ್‌ನಿಂದ ಬೊಮ್ಮಾಯಿ ಅವರೇ ಮುಂದಿನ ಸಿಎಂ ಎಂಬ ಸಂದೇಶ ಬಂತು ಬಳಿಕ ಅರುಣ್ ಸಿಂಗ್ ಅವರು ಸಭೆ ಆರಂಭವಾಗುವ ಮೊದಲು ಬೊಮ್ಮಾಯಿ ಅವರ ಬಳಿ ಬಂದು ನಿಮಗೆ ಒಳ್ಳೆಯ ಪುರೋಹಿತರು ಗೊತ್ತಿದ್ದಾರೆಯೇ ಎಂದು ನಗುತ್ತ ಪ್ರಶ್ನಿಸಿದ್ದರು. ಇದರಿಂದ  ಗೊಂದಲಕ್ಕೆ ಈಡಾದ ಬೊಮ್ಮಾಯಿ ಅಚ್ಚರಿಯಿಂದ  ಸಿಂಗ್ ನೋಡಿದರು. ಆಗ ನೀವು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಬೇಕಲ್ಲ ಅದಕ್ಕೆ ಎಂದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!