ಎಎಪಿ ಕೇವಲ ರಾಜಕೀಯ ಪಕ್ಷ ಅಲ್ಲ ಇದೊಂದು ಕ್ರಾಂತಿ: ಕೇಜ್ರಿವಾಲ್

ಎಎಪಿ ಕೇವಲ ರಾಜಕೀಯ ಪಕ್ಷ ಅಲ್ಲ ಇದೊಂದು ಕ್ರಾಂತಿ: ಕೇಜ್ರಿವಾಲ್

Published : Mar 10, 2022, 07:19 PM IST

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ  ಮಾತನಾಡಿದ ಕೇಜ್ರಿವಾಲ್,  ಪಕ್ಷದ ಅದ್ಭುತ ವಿಜಯದೊಂದಿಗೆ ದೇಶದ ಜನ "ಕೇಜ್ರಿವಾಲ್ ಭಯೋತ್ಪಾದಕನಲ್ಲ, ಅವರು ಈ ದೇಶದ ಮಗ, ನಿಜವಾದ ದೇಶಭಕ್ತ" ಎಂದು ಮಾತನಾಡಿದ್ದಾರೆ ಎಂದರು.

ನವದೆಹಲಿ(ಮಾ.10): ಪಂಜಾಬ್‌ (Punjab) ವಿಧಾನಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಆಮ್ ಆದ್ಮಿ ಪಕ್ಷ(AAP) ಸ್ಪಷ್ಟ ಬಹುಮತ ಪಡೆದಿದ್ದು, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ‘ಕ್ರಾಂತಿ’ ತಂದ ರಾಜ್ಯದ ಜನರನ್ನು ಅಭಿನಂದಿಸಿದ್ದಾರೆ. ಧುರಿ ಕ್ಷೇತ್ರದಿಂದ ಮುನ್ನಡೆ ಸಾಧಿಸುತ್ತಿರುವ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರೊಂದಿಗೆ ಅವರು ತಮ್ಮ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ದೆಹಲಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಇಂದು ಪಂಜಾಬ್‌ ನಲ್ಲಿ ಆಮ್ ಆದ್ಮಿ ಪಕ್ಷದ ಅದ್ಭುತ ವಿಜಯದೊಂದಿಗೆ ದೇಶದ ಜನ "ಕೇಜ್ರಿವಾಲ್ ಭಯೋತ್ಪಾದಕನಲ್ಲ, ಅವರು ಈ ದೇಶದ ಮಗ, ನಿಜವಾದ ದೇಶಭಕ್ತ" ಎಂದು ಮಾತನಾಡಿದ್ದಾರೆ ಎಂದರು. ಎಎಪಿ ಕೇವಲ "ಒಂದು ರಾಜಕೀಯ ಪಕ್ಷ ಅಲ್ಲ" - ಇದು ಒಂದು ಕ್ರಾಂತಿ ಎಂದು ಅರವಿಂದ್ ಕೇಜ್ರಿವಾಲ್ (arvind kejriwal) ಅವರು ಹೇಳಿದ್ದಾರೆ. "ಇದು ಬದಲಾವಣೆಯ ಸಮಯ, ಇಂಕ್ವಿಲಾಬ್(ಕ್ರಾಂತಿ). ಎಎಪಿಗೆ ಸೇರುವಂತೆ ನಾನು ನಿಮ್ಮೆಲ್ಲರನ್ನು ಒತ್ತಾಯಿಸುತ್ತೇನೆ. ಎಎಪಿ ಕೇವಲ ಒಂದು ಪಕ್ಷವಲ್ಲ. ಇದು ಕ್ರಾಂತಿಯ ಹೆಸರು" ಎಂದು ದೆಹಲಿಯಲ್ಲಿ ಎಎಪಿ ಮುಖ್ಯಸ್ಥರು ಹೇಳಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more