ಎಎಪಿ ಕೇವಲ ರಾಜಕೀಯ ಪಕ್ಷ ಅಲ್ಲ ಇದೊಂದು ಕ್ರಾಂತಿ: ಕೇಜ್ರಿವಾಲ್

ಎಎಪಿ ಕೇವಲ ರಾಜಕೀಯ ಪಕ್ಷ ಅಲ್ಲ ಇದೊಂದು ಕ್ರಾಂತಿ: ಕೇಜ್ರಿವಾಲ್

Published : Mar 10, 2022, 07:19 PM IST

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ  ಮಾತನಾಡಿದ ಕೇಜ್ರಿವಾಲ್,  ಪಕ್ಷದ ಅದ್ಭುತ ವಿಜಯದೊಂದಿಗೆ ದೇಶದ ಜನ "ಕೇಜ್ರಿವಾಲ್ ಭಯೋತ್ಪಾದಕನಲ್ಲ, ಅವರು ಈ ದೇಶದ ಮಗ, ನಿಜವಾದ ದೇಶಭಕ್ತ" ಎಂದು ಮಾತನಾಡಿದ್ದಾರೆ ಎಂದರು.

ನವದೆಹಲಿ(ಮಾ.10): ಪಂಜಾಬ್‌ (Punjab) ವಿಧಾನಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಆಮ್ ಆದ್ಮಿ ಪಕ್ಷ(AAP) ಸ್ಪಷ್ಟ ಬಹುಮತ ಪಡೆದಿದ್ದು, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ‘ಕ್ರಾಂತಿ’ ತಂದ ರಾಜ್ಯದ ಜನರನ್ನು ಅಭಿನಂದಿಸಿದ್ದಾರೆ. ಧುರಿ ಕ್ಷೇತ್ರದಿಂದ ಮುನ್ನಡೆ ಸಾಧಿಸುತ್ತಿರುವ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರೊಂದಿಗೆ ಅವರು ತಮ್ಮ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ದೆಹಲಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಇಂದು ಪಂಜಾಬ್‌ ನಲ್ಲಿ ಆಮ್ ಆದ್ಮಿ ಪಕ್ಷದ ಅದ್ಭುತ ವಿಜಯದೊಂದಿಗೆ ದೇಶದ ಜನ "ಕೇಜ್ರಿವಾಲ್ ಭಯೋತ್ಪಾದಕನಲ್ಲ, ಅವರು ಈ ದೇಶದ ಮಗ, ನಿಜವಾದ ದೇಶಭಕ್ತ" ಎಂದು ಮಾತನಾಡಿದ್ದಾರೆ ಎಂದರು. ಎಎಪಿ ಕೇವಲ "ಒಂದು ರಾಜಕೀಯ ಪಕ್ಷ ಅಲ್ಲ" - ಇದು ಒಂದು ಕ್ರಾಂತಿ ಎಂದು ಅರವಿಂದ್ ಕೇಜ್ರಿವಾಲ್ (arvind kejriwal) ಅವರು ಹೇಳಿದ್ದಾರೆ. "ಇದು ಬದಲಾವಣೆಯ ಸಮಯ, ಇಂಕ್ವಿಲಾಬ್(ಕ್ರಾಂತಿ). ಎಎಪಿಗೆ ಸೇರುವಂತೆ ನಾನು ನಿಮ್ಮೆಲ್ಲರನ್ನು ಒತ್ತಾಯಿಸುತ್ತೇನೆ. ಎಎಪಿ ಕೇವಲ ಒಂದು ಪಕ್ಷವಲ್ಲ. ಇದು ಕ್ರಾಂತಿಯ ಹೆಸರು" ಎಂದು ದೆಹಲಿಯಲ್ಲಿ ಎಎಪಿ ಮುಖ್ಯಸ್ಥರು ಹೇಳಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more