ಎಎಪಿ ಕೇವಲ ರಾಜಕೀಯ ಪಕ್ಷ ಅಲ್ಲ ಇದೊಂದು ಕ್ರಾಂತಿ: ಕೇಜ್ರಿವಾಲ್

ಎಎಪಿ ಕೇವಲ ರಾಜಕೀಯ ಪಕ್ಷ ಅಲ್ಲ ಇದೊಂದು ಕ್ರಾಂತಿ: ಕೇಜ್ರಿವಾಲ್

Published : Mar 10, 2022, 07:19 PM IST

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ  ಮಾತನಾಡಿದ ಕೇಜ್ರಿವಾಲ್,  ಪಕ್ಷದ ಅದ್ಭುತ ವಿಜಯದೊಂದಿಗೆ ದೇಶದ ಜನ "ಕೇಜ್ರಿವಾಲ್ ಭಯೋತ್ಪಾದಕನಲ್ಲ, ಅವರು ಈ ದೇಶದ ಮಗ, ನಿಜವಾದ ದೇಶಭಕ್ತ" ಎಂದು ಮಾತನಾಡಿದ್ದಾರೆ ಎಂದರು.

ನವದೆಹಲಿ(ಮಾ.10): ಪಂಜಾಬ್‌ (Punjab) ವಿಧಾನಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಆಮ್ ಆದ್ಮಿ ಪಕ್ಷ(AAP) ಸ್ಪಷ್ಟ ಬಹುಮತ ಪಡೆದಿದ್ದು, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ‘ಕ್ರಾಂತಿ’ ತಂದ ರಾಜ್ಯದ ಜನರನ್ನು ಅಭಿನಂದಿಸಿದ್ದಾರೆ. ಧುರಿ ಕ್ಷೇತ್ರದಿಂದ ಮುನ್ನಡೆ ಸಾಧಿಸುತ್ತಿರುವ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರೊಂದಿಗೆ ಅವರು ತಮ್ಮ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ದೆಹಲಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಇಂದು ಪಂಜಾಬ್‌ ನಲ್ಲಿ ಆಮ್ ಆದ್ಮಿ ಪಕ್ಷದ ಅದ್ಭುತ ವಿಜಯದೊಂದಿಗೆ ದೇಶದ ಜನ "ಕೇಜ್ರಿವಾಲ್ ಭಯೋತ್ಪಾದಕನಲ್ಲ, ಅವರು ಈ ದೇಶದ ಮಗ, ನಿಜವಾದ ದೇಶಭಕ್ತ" ಎಂದು ಮಾತನಾಡಿದ್ದಾರೆ ಎಂದರು. ಎಎಪಿ ಕೇವಲ "ಒಂದು ರಾಜಕೀಯ ಪಕ್ಷ ಅಲ್ಲ" - ಇದು ಒಂದು ಕ್ರಾಂತಿ ಎಂದು ಅರವಿಂದ್ ಕೇಜ್ರಿವಾಲ್ (arvind kejriwal) ಅವರು ಹೇಳಿದ್ದಾರೆ. "ಇದು ಬದಲಾವಣೆಯ ಸಮಯ, ಇಂಕ್ವಿಲಾಬ್(ಕ್ರಾಂತಿ). ಎಎಪಿಗೆ ಸೇರುವಂತೆ ನಾನು ನಿಮ್ಮೆಲ್ಲರನ್ನು ಒತ್ತಾಯಿಸುತ್ತೇನೆ. ಎಎಪಿ ಕೇವಲ ಒಂದು ಪಕ್ಷವಲ್ಲ. ಇದು ಕ್ರಾಂತಿಯ ಹೆಸರು" ಎಂದು ದೆಹಲಿಯಲ್ಲಿ ಎಎಪಿ ಮುಖ್ಯಸ್ಥರು ಹೇಳಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more