ಎಎಪಿ ಕೇವಲ ರಾಜಕೀಯ ಪಕ್ಷ ಅಲ್ಲ ಇದೊಂದು ಕ್ರಾಂತಿ: ಕೇಜ್ರಿವಾಲ್

ಎಎಪಿ ಕೇವಲ ರಾಜಕೀಯ ಪಕ್ಷ ಅಲ್ಲ ಇದೊಂದು ಕ್ರಾಂತಿ: ಕೇಜ್ರಿವಾಲ್

Published : Mar 10, 2022, 07:19 PM IST

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ  ಮಾತನಾಡಿದ ಕೇಜ್ರಿವಾಲ್,  ಪಕ್ಷದ ಅದ್ಭುತ ವಿಜಯದೊಂದಿಗೆ ದೇಶದ ಜನ "ಕೇಜ್ರಿವಾಲ್ ಭಯೋತ್ಪಾದಕನಲ್ಲ, ಅವರು ಈ ದೇಶದ ಮಗ, ನಿಜವಾದ ದೇಶಭಕ್ತ" ಎಂದು ಮಾತನಾಡಿದ್ದಾರೆ ಎಂದರು.

ನವದೆಹಲಿ(ಮಾ.10): ಪಂಜಾಬ್‌ (Punjab) ವಿಧಾನಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಆಮ್ ಆದ್ಮಿ ಪಕ್ಷ(AAP) ಸ್ಪಷ್ಟ ಬಹುಮತ ಪಡೆದಿದ್ದು, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ‘ಕ್ರಾಂತಿ’ ತಂದ ರಾಜ್ಯದ ಜನರನ್ನು ಅಭಿನಂದಿಸಿದ್ದಾರೆ. ಧುರಿ ಕ್ಷೇತ್ರದಿಂದ ಮುನ್ನಡೆ ಸಾಧಿಸುತ್ತಿರುವ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರೊಂದಿಗೆ ಅವರು ತಮ್ಮ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ದೆಹಲಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಇಂದು ಪಂಜಾಬ್‌ ನಲ್ಲಿ ಆಮ್ ಆದ್ಮಿ ಪಕ್ಷದ ಅದ್ಭುತ ವಿಜಯದೊಂದಿಗೆ ದೇಶದ ಜನ "ಕೇಜ್ರಿವಾಲ್ ಭಯೋತ್ಪಾದಕನಲ್ಲ, ಅವರು ಈ ದೇಶದ ಮಗ, ನಿಜವಾದ ದೇಶಭಕ್ತ" ಎಂದು ಮಾತನಾಡಿದ್ದಾರೆ ಎಂದರು. ಎಎಪಿ ಕೇವಲ "ಒಂದು ರಾಜಕೀಯ ಪಕ್ಷ ಅಲ್ಲ" - ಇದು ಒಂದು ಕ್ರಾಂತಿ ಎಂದು ಅರವಿಂದ್ ಕೇಜ್ರಿವಾಲ್ (arvind kejriwal) ಅವರು ಹೇಳಿದ್ದಾರೆ. "ಇದು ಬದಲಾವಣೆಯ ಸಮಯ, ಇಂಕ್ವಿಲಾಬ್(ಕ್ರಾಂತಿ). ಎಎಪಿಗೆ ಸೇರುವಂತೆ ನಾನು ನಿಮ್ಮೆಲ್ಲರನ್ನು ಒತ್ತಾಯಿಸುತ್ತೇನೆ. ಎಎಪಿ ಕೇವಲ ಒಂದು ಪಕ್ಷವಲ್ಲ. ಇದು ಕ್ರಾಂತಿಯ ಹೆಸರು" ಎಂದು ದೆಹಲಿಯಲ್ಲಿ ಎಎಪಿ ಮುಖ್ಯಸ್ಥರು ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more