ಎಎಪಿ ಕೇವಲ ರಾಜಕೀಯ ಪಕ್ಷ ಅಲ್ಲ ಇದೊಂದು ಕ್ರಾಂತಿ: ಕೇಜ್ರಿವಾಲ್

ಎಎಪಿ ಕೇವಲ ರಾಜಕೀಯ ಪಕ್ಷ ಅಲ್ಲ ಇದೊಂದು ಕ್ರಾಂತಿ: ಕೇಜ್ರಿವಾಲ್

Published : Mar 10, 2022, 07:19 PM IST

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ  ಮಾತನಾಡಿದ ಕೇಜ್ರಿವಾಲ್,  ಪಕ್ಷದ ಅದ್ಭುತ ವಿಜಯದೊಂದಿಗೆ ದೇಶದ ಜನ "ಕೇಜ್ರಿವಾಲ್ ಭಯೋತ್ಪಾದಕನಲ್ಲ, ಅವರು ಈ ದೇಶದ ಮಗ, ನಿಜವಾದ ದೇಶಭಕ್ತ" ಎಂದು ಮಾತನಾಡಿದ್ದಾರೆ ಎಂದರು.

ನವದೆಹಲಿ(ಮಾ.10): ಪಂಜಾಬ್‌ (Punjab) ವಿಧಾನಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಆಮ್ ಆದ್ಮಿ ಪಕ್ಷ(AAP) ಸ್ಪಷ್ಟ ಬಹುಮತ ಪಡೆದಿದ್ದು, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ‘ಕ್ರಾಂತಿ’ ತಂದ ರಾಜ್ಯದ ಜನರನ್ನು ಅಭಿನಂದಿಸಿದ್ದಾರೆ. ಧುರಿ ಕ್ಷೇತ್ರದಿಂದ ಮುನ್ನಡೆ ಸಾಧಿಸುತ್ತಿರುವ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರೊಂದಿಗೆ ಅವರು ತಮ್ಮ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ದೆಹಲಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಇಂದು ಪಂಜಾಬ್‌ ನಲ್ಲಿ ಆಮ್ ಆದ್ಮಿ ಪಕ್ಷದ ಅದ್ಭುತ ವಿಜಯದೊಂದಿಗೆ ದೇಶದ ಜನ "ಕೇಜ್ರಿವಾಲ್ ಭಯೋತ್ಪಾದಕನಲ್ಲ, ಅವರು ಈ ದೇಶದ ಮಗ, ನಿಜವಾದ ದೇಶಭಕ್ತ" ಎಂದು ಮಾತನಾಡಿದ್ದಾರೆ ಎಂದರು. ಎಎಪಿ ಕೇವಲ "ಒಂದು ರಾಜಕೀಯ ಪಕ್ಷ ಅಲ್ಲ" - ಇದು ಒಂದು ಕ್ರಾಂತಿ ಎಂದು ಅರವಿಂದ್ ಕೇಜ್ರಿವಾಲ್ (arvind kejriwal) ಅವರು ಹೇಳಿದ್ದಾರೆ. "ಇದು ಬದಲಾವಣೆಯ ಸಮಯ, ಇಂಕ್ವಿಲಾಬ್(ಕ್ರಾಂತಿ). ಎಎಪಿಗೆ ಸೇರುವಂತೆ ನಾನು ನಿಮ್ಮೆಲ್ಲರನ್ನು ಒತ್ತಾಯಿಸುತ್ತೇನೆ. ಎಎಪಿ ಕೇವಲ ಒಂದು ಪಕ್ಷವಲ್ಲ. ಇದು ಕ್ರಾಂತಿಯ ಹೆಸರು" ಎಂದು ದೆಹಲಿಯಲ್ಲಿ ಎಎಪಿ ಮುಖ್ಯಸ್ಥರು ಹೇಳಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more