Ground Report: ರಾಯಚೂರಿನಲ್ಲಿ ಮೂರೂ ಪಕ್ಷಗಳ ಸಮಬಲದ ಹೋರಾಟ: ಹೇಗಿದೆ ಟಿಕೆಟ್‌ ಫೈಟ್‌?

Ground Report: ರಾಯಚೂರಿನಲ್ಲಿ ಮೂರೂ ಪಕ್ಷಗಳ ಸಮಬಲದ ಹೋರಾಟ: ಹೇಗಿದೆ ಟಿಕೆಟ್‌ ಫೈಟ್‌?

Published : Dec 20, 2022, 06:24 PM IST

ರಾಯಚೂರು ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆ ಎಂದು ಹೇಳಲಾಗುತ್ತಿದ್ದರೂ, ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಶಾಸಕ ಸ್ಥಾನಗಳನ್ನು ಕಿತ್ತುಕೊಳ್ಳುತ್ತಾ ಬಂದಿದೆ. ಆದರೆ, ನಿಖರವಾಗಿ ರಾಯಚೂರು ಜಿಲ್ಲೆಯನ್ನು ಒಂದು ಪಕ್ಷದ ಪ್ರಾಭಲ್ಯ ಇದೆ ಎಂದು ಹೇಳಲಿಕ್ಕೆ ಸಾಧ್ಯವಿಲ್ಲದಂತಾಗಿದೆ.

ರಾಯಚೂರು (ಡಿ.20): ರಾಯಚೂರು ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆ ಎಂದು ಹೇಳಲಾಗುತ್ತಿದ್ದರೂ, ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಶಾಸಕ ಸ್ಥಾನಗಳನ್ನು ಕಿತ್ತುಕೊಳ್ಳುತ್ತಾ ಬಂದಿದೆ. ಆದರೆ, ನಿಖರವಾಗಿ ರಾಯಚೂರು ಜಿಲ್ಲೆಯನ್ನು ಒಂದು ಪಕ್ಷದ ಪ್ರಾಭಲ್ಯ ಇದೆ ಎಂದು ಹೇಳಲಿಕ್ಕೆ ಸಾಧ್ಯವಿಲ್ಲದಂತಾಗಿದೆ. ಇನ್ನು ರಾಯಚೂರಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಟಿಕೆಟ್‌ಗೆ ತೀವ್ರ ಕದನ ಶುರುವಾಗಿದೆ. ಇನ್ನು ಈ ಹಿಂದೆ ನಡೆದಿದ್ದ ಚುನಾವಣೆಯಲ್ಲಿ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 3, ಬಿಜೆಪಿ ಮತ್ತು ಜೆಡಿಎಸ್‌ ತಲಾ 2 ಸ್ಥಾನಗಳನ್ನು ಪಡೆದುಕೊಂಡಿದೆ. ಈಗ 2023ರ ವಿಧಾನಸಭಾ ಚುನಾವಣೆ ಆರಂಭವಾಗುತ್ತಿದ್ದಂತೆ ಟಿಕೆಟ್‌ ಫೈಟ್‌ ಕೂಡ ಜೋರಾಗಿ ನಡೆಯುತ್ತಿದೆ. ರಾಯಚೂರು ನಗರ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್‌ ನೀಡಬೇಕೆಂಬ ಒತ್ತಡ ಹೆಚ್ಚಾಗಿದೆ. ಒಟ್ಟಾರೆ ಕಾಂಗ್ರೆಸ್‌ ಟಿಕೆಟ್‌ಗೆ 17 ಜನರು ಟಿಕೆಟ್‌ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ದೇವದುರ್ಗದಲ್ಲಿ ಮೂರೂ ಪಕ್ಷಗಳ ನಾಯಕರ ಕಾದಾಟ ಇರಲಿದೆ. ಮಾನ್ವಿ ಕ್ಷೇತ್ರದಲ್ಲಿ ಜೆಡಿಎಸ್‌ ವಿರುದ್ಧ ಪ್ರಭಲ ಆಕಾಂಕ್ಷಿಗಳ ಕೊರತೆ ಎದುರಾಗಿದೆ. ರಾಜಾ ವೆಂಕಟಪ್ಪನಾಯಕ ಜೆಡಿಎಸ್‌ ಅಭ್ಯರ್ಥಿ ಆಗಿದ್ದಾರೆ. ಎಲ್ಲ ಕ್ಷೇತ್ರಗಳ ಆಕಾಂಕ್ಷಿಗಳ ವಿವರಕ್ಕಾಗಿ ಈ ವಿಡಿಯೋ ನೋಡಿ...

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?