Ground Report: ರಾಯಚೂರಿನಲ್ಲಿ ಮೂರೂ ಪಕ್ಷಗಳ ಸಮಬಲದ ಹೋರಾಟ: ಹೇಗಿದೆ ಟಿಕೆಟ್‌ ಫೈಟ್‌?

Ground Report: ರಾಯಚೂರಿನಲ್ಲಿ ಮೂರೂ ಪಕ್ಷಗಳ ಸಮಬಲದ ಹೋರಾಟ: ಹೇಗಿದೆ ಟಿಕೆಟ್‌ ಫೈಟ್‌?

Published : Dec 20, 2022, 06:24 PM IST

ರಾಯಚೂರು ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆ ಎಂದು ಹೇಳಲಾಗುತ್ತಿದ್ದರೂ, ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಶಾಸಕ ಸ್ಥಾನಗಳನ್ನು ಕಿತ್ತುಕೊಳ್ಳುತ್ತಾ ಬಂದಿದೆ. ಆದರೆ, ನಿಖರವಾಗಿ ರಾಯಚೂರು ಜಿಲ್ಲೆಯನ್ನು ಒಂದು ಪಕ್ಷದ ಪ್ರಾಭಲ್ಯ ಇದೆ ಎಂದು ಹೇಳಲಿಕ್ಕೆ ಸಾಧ್ಯವಿಲ್ಲದಂತಾಗಿದೆ.

ರಾಯಚೂರು (ಡಿ.20): ರಾಯಚೂರು ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆ ಎಂದು ಹೇಳಲಾಗುತ್ತಿದ್ದರೂ, ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಶಾಸಕ ಸ್ಥಾನಗಳನ್ನು ಕಿತ್ತುಕೊಳ್ಳುತ್ತಾ ಬಂದಿದೆ. ಆದರೆ, ನಿಖರವಾಗಿ ರಾಯಚೂರು ಜಿಲ್ಲೆಯನ್ನು ಒಂದು ಪಕ್ಷದ ಪ್ರಾಭಲ್ಯ ಇದೆ ಎಂದು ಹೇಳಲಿಕ್ಕೆ ಸಾಧ್ಯವಿಲ್ಲದಂತಾಗಿದೆ. ಇನ್ನು ರಾಯಚೂರಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಟಿಕೆಟ್‌ಗೆ ತೀವ್ರ ಕದನ ಶುರುವಾಗಿದೆ. ಇನ್ನು ಈ ಹಿಂದೆ ನಡೆದಿದ್ದ ಚುನಾವಣೆಯಲ್ಲಿ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 3, ಬಿಜೆಪಿ ಮತ್ತು ಜೆಡಿಎಸ್‌ ತಲಾ 2 ಸ್ಥಾನಗಳನ್ನು ಪಡೆದುಕೊಂಡಿದೆ. ಈಗ 2023ರ ವಿಧಾನಸಭಾ ಚುನಾವಣೆ ಆರಂಭವಾಗುತ್ತಿದ್ದಂತೆ ಟಿಕೆಟ್‌ ಫೈಟ್‌ ಕೂಡ ಜೋರಾಗಿ ನಡೆಯುತ್ತಿದೆ. ರಾಯಚೂರು ನಗರ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್‌ ನೀಡಬೇಕೆಂಬ ಒತ್ತಡ ಹೆಚ್ಚಾಗಿದೆ. ಒಟ್ಟಾರೆ ಕಾಂಗ್ರೆಸ್‌ ಟಿಕೆಟ್‌ಗೆ 17 ಜನರು ಟಿಕೆಟ್‌ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ದೇವದುರ್ಗದಲ್ಲಿ ಮೂರೂ ಪಕ್ಷಗಳ ನಾಯಕರ ಕಾದಾಟ ಇರಲಿದೆ. ಮಾನ್ವಿ ಕ್ಷೇತ್ರದಲ್ಲಿ ಜೆಡಿಎಸ್‌ ವಿರುದ್ಧ ಪ್ರಭಲ ಆಕಾಂಕ್ಷಿಗಳ ಕೊರತೆ ಎದುರಾಗಿದೆ. ರಾಜಾ ವೆಂಕಟಪ್ಪನಾಯಕ ಜೆಡಿಎಸ್‌ ಅಭ್ಯರ್ಥಿ ಆಗಿದ್ದಾರೆ. ಎಲ್ಲ ಕ್ಷೇತ್ರಗಳ ಆಕಾಂಕ್ಷಿಗಳ ವಿವರಕ್ಕಾಗಿ ಈ ವಿಡಿಯೋ ನೋಡಿ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!