Ground Report: ರಾಯಚೂರಿನಲ್ಲಿ ಮೂರೂ ಪಕ್ಷಗಳ ಸಮಬಲದ ಹೋರಾಟ: ಹೇಗಿದೆ ಟಿಕೆಟ್‌ ಫೈಟ್‌?

Ground Report: ರಾಯಚೂರಿನಲ್ಲಿ ಮೂರೂ ಪಕ್ಷಗಳ ಸಮಬಲದ ಹೋರಾಟ: ಹೇಗಿದೆ ಟಿಕೆಟ್‌ ಫೈಟ್‌?

Published : Dec 20, 2022, 06:24 PM IST

ರಾಯಚೂರು ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆ ಎಂದು ಹೇಳಲಾಗುತ್ತಿದ್ದರೂ, ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಶಾಸಕ ಸ್ಥಾನಗಳನ್ನು ಕಿತ್ತುಕೊಳ್ಳುತ್ತಾ ಬಂದಿದೆ. ಆದರೆ, ನಿಖರವಾಗಿ ರಾಯಚೂರು ಜಿಲ್ಲೆಯನ್ನು ಒಂದು ಪಕ್ಷದ ಪ್ರಾಭಲ್ಯ ಇದೆ ಎಂದು ಹೇಳಲಿಕ್ಕೆ ಸಾಧ್ಯವಿಲ್ಲದಂತಾಗಿದೆ.

ರಾಯಚೂರು (ಡಿ.20): ರಾಯಚೂರು ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆ ಎಂದು ಹೇಳಲಾಗುತ್ತಿದ್ದರೂ, ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಶಾಸಕ ಸ್ಥಾನಗಳನ್ನು ಕಿತ್ತುಕೊಳ್ಳುತ್ತಾ ಬಂದಿದೆ. ಆದರೆ, ನಿಖರವಾಗಿ ರಾಯಚೂರು ಜಿಲ್ಲೆಯನ್ನು ಒಂದು ಪಕ್ಷದ ಪ್ರಾಭಲ್ಯ ಇದೆ ಎಂದು ಹೇಳಲಿಕ್ಕೆ ಸಾಧ್ಯವಿಲ್ಲದಂತಾಗಿದೆ. ಇನ್ನು ರಾಯಚೂರಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಟಿಕೆಟ್‌ಗೆ ತೀವ್ರ ಕದನ ಶುರುವಾಗಿದೆ. ಇನ್ನು ಈ ಹಿಂದೆ ನಡೆದಿದ್ದ ಚುನಾವಣೆಯಲ್ಲಿ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 3, ಬಿಜೆಪಿ ಮತ್ತು ಜೆಡಿಎಸ್‌ ತಲಾ 2 ಸ್ಥಾನಗಳನ್ನು ಪಡೆದುಕೊಂಡಿದೆ. ಈಗ 2023ರ ವಿಧಾನಸಭಾ ಚುನಾವಣೆ ಆರಂಭವಾಗುತ್ತಿದ್ದಂತೆ ಟಿಕೆಟ್‌ ಫೈಟ್‌ ಕೂಡ ಜೋರಾಗಿ ನಡೆಯುತ್ತಿದೆ. ರಾಯಚೂರು ನಗರ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್‌ ನೀಡಬೇಕೆಂಬ ಒತ್ತಡ ಹೆಚ್ಚಾಗಿದೆ. ಒಟ್ಟಾರೆ ಕಾಂಗ್ರೆಸ್‌ ಟಿಕೆಟ್‌ಗೆ 17 ಜನರು ಟಿಕೆಟ್‌ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ದೇವದುರ್ಗದಲ್ಲಿ ಮೂರೂ ಪಕ್ಷಗಳ ನಾಯಕರ ಕಾದಾಟ ಇರಲಿದೆ. ಮಾನ್ವಿ ಕ್ಷೇತ್ರದಲ್ಲಿ ಜೆಡಿಎಸ್‌ ವಿರುದ್ಧ ಪ್ರಭಲ ಆಕಾಂಕ್ಷಿಗಳ ಕೊರತೆ ಎದುರಾಗಿದೆ. ರಾಜಾ ವೆಂಕಟಪ್ಪನಾಯಕ ಜೆಡಿಎಸ್‌ ಅಭ್ಯರ್ಥಿ ಆಗಿದ್ದಾರೆ. ಎಲ್ಲ ಕ್ಷೇತ್ರಗಳ ಆಕಾಂಕ್ಷಿಗಳ ವಿವರಕ್ಕಾಗಿ ಈ ವಿಡಿಯೋ ನೋಡಿ...

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!