Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

Published : May 11, 2023, 12:09 PM IST

ಮತಗಟ್ಟೆ ಸಮೀಕ್ಷೆಗಳ ಬೆನ್ನಲ್ಲೇ 3 ಪಕ್ಷಗಳಲ್ಲೂ ಅವಲೋಕನ
ಸರ್ಕಾರ ರಚನೆಯ ಕುರಿತು ವಿವಿಧ ಆಯಾಮಗಳಲ್ಲಿ ಲೆಕ್ಕಾಚಾರ
ಪಾಸಿಟಿವ್‌ ಮೂಡ್‌ನಲ್ಲೇ ಮೂರು ಪಕ್ಷಗಳು ಫುಲ್‌ ಆ್ಯಕ್ಷಿವ್‌

ರಾಜ್ಯದಲ್ಲಿ ಮತದಾನ ಅಂತ್ಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆಗಳು ಸಹ ಹೊರಬಂದಿವೆ. ಈ ಹಿನ್ನೆಲೆ ಮೂರು ಪಕ್ಷಗಳು ಚಿಂತನ -ಮಂಥನ ನಡೆಸುತ್ತಿವೆ. ಇನ್ನೂ ಈ ಸಮೀಕ್ಷೆಗಳ ಬಗ್ಗೆ ನೋಡುವುದಾದ್ರೆ, ಇಂಡಿಯಾ ಟುಡೇ ಹಾಗೂ ಚಾಣಕ್ಯ ಸಮೀಕ್ಷೆ ಪ್ರಕಾರ, ಬಿಜೆಪಿ ಶೇ.1.3ರಷ್ಟು ಮತಗಳನ್ನು, ಜೆಡಿಎಸ್‌ 3 % ಮತಗಳನ್ನು ಕಳೆದುಕೊಳ್ಳುತ್ತದೆ ಎಂದು ಹೇಳಿವೆ. ಈ ಎಲ್ಲಾ ಮತಗಳು ಕಾಂಗ್ರೆಸ್‌ಗೆ ಹೋಗಿವೆಯಂತೆ.  ಇದು ಎರಡು ಮತಗಟ್ಟೆ ಸಮೀಕ್ಷೆಗಳ ಟ್ರೆಂಡ್‌ ಆಗಿದೆ. ಕರಾವಳಿ ಭಾಗ ಬಿಟ್ಟು ಬೇರೆ ಕಡೆ ಬಿಜೆಪಿಗೆ ನಷ್ಟವಾಗುತ್ತಿದೆ ಎಂದು ಈ ಎರಡು ಸಮೀಕ್ಷೆಗಳು ಹೇಳುತ್ತಿವೆ. ಆದ್ರೆ ಕಾಂಗ್ರೆಸ್‌ ಪಕ್ಷ ಹೆಚ್ಚು ಸೀಟ್‌ ಗೆಲ್ಲುವ ಸಾಧ್ಯತೆಯನ್ನು ಮಾತ್ರ ಅಲ್ಲಗಳೆಯುವಂತಿಲ್ಲ.

ಇದನ್ನೂ ವೀಕ್ಷಿಸಿ: ಮತದಾನ ಆಯ್ತು .. ಶುರುವಾಯ್ತು ರಾಜಕೀಯ ಚದುರಂಗ: ನಿಜವಾಗುತ್ತಾವ ಸಮೀಕ್ಷೆಗಳು ?

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more