Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

Published : May 11, 2023, 12:09 PM IST

ಮತಗಟ್ಟೆ ಸಮೀಕ್ಷೆಗಳ ಬೆನ್ನಲ್ಲೇ 3 ಪಕ್ಷಗಳಲ್ಲೂ ಅವಲೋಕನ
ಸರ್ಕಾರ ರಚನೆಯ ಕುರಿತು ವಿವಿಧ ಆಯಾಮಗಳಲ್ಲಿ ಲೆಕ್ಕಾಚಾರ
ಪಾಸಿಟಿವ್‌ ಮೂಡ್‌ನಲ್ಲೇ ಮೂರು ಪಕ್ಷಗಳು ಫುಲ್‌ ಆ್ಯಕ್ಷಿವ್‌

ರಾಜ್ಯದಲ್ಲಿ ಮತದಾನ ಅಂತ್ಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆಗಳು ಸಹ ಹೊರಬಂದಿವೆ. ಈ ಹಿನ್ನೆಲೆ ಮೂರು ಪಕ್ಷಗಳು ಚಿಂತನ -ಮಂಥನ ನಡೆಸುತ್ತಿವೆ. ಇನ್ನೂ ಈ ಸಮೀಕ್ಷೆಗಳ ಬಗ್ಗೆ ನೋಡುವುದಾದ್ರೆ, ಇಂಡಿಯಾ ಟುಡೇ ಹಾಗೂ ಚಾಣಕ್ಯ ಸಮೀಕ್ಷೆ ಪ್ರಕಾರ, ಬಿಜೆಪಿ ಶೇ.1.3ರಷ್ಟು ಮತಗಳನ್ನು, ಜೆಡಿಎಸ್‌ 3 % ಮತಗಳನ್ನು ಕಳೆದುಕೊಳ್ಳುತ್ತದೆ ಎಂದು ಹೇಳಿವೆ. ಈ ಎಲ್ಲಾ ಮತಗಳು ಕಾಂಗ್ರೆಸ್‌ಗೆ ಹೋಗಿವೆಯಂತೆ.  ಇದು ಎರಡು ಮತಗಟ್ಟೆ ಸಮೀಕ್ಷೆಗಳ ಟ್ರೆಂಡ್‌ ಆಗಿದೆ. ಕರಾವಳಿ ಭಾಗ ಬಿಟ್ಟು ಬೇರೆ ಕಡೆ ಬಿಜೆಪಿಗೆ ನಷ್ಟವಾಗುತ್ತಿದೆ ಎಂದು ಈ ಎರಡು ಸಮೀಕ್ಷೆಗಳು ಹೇಳುತ್ತಿವೆ. ಆದ್ರೆ ಕಾಂಗ್ರೆಸ್‌ ಪಕ್ಷ ಹೆಚ್ಚು ಸೀಟ್‌ ಗೆಲ್ಲುವ ಸಾಧ್ಯತೆಯನ್ನು ಮಾತ್ರ ಅಲ್ಲಗಳೆಯುವಂತಿಲ್ಲ.

ಇದನ್ನೂ ವೀಕ್ಷಿಸಿ: ಮತದಾನ ಆಯ್ತು .. ಶುರುವಾಯ್ತು ರಾಜಕೀಯ ಚದುರಂಗ: ನಿಜವಾಗುತ್ತಾವ ಸಮೀಕ್ಷೆಗಳು ?

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more