Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

Published : May 11, 2023, 12:09 PM IST

ಮತಗಟ್ಟೆ ಸಮೀಕ್ಷೆಗಳ ಬೆನ್ನಲ್ಲೇ 3 ಪಕ್ಷಗಳಲ್ಲೂ ಅವಲೋಕನ
ಸರ್ಕಾರ ರಚನೆಯ ಕುರಿತು ವಿವಿಧ ಆಯಾಮಗಳಲ್ಲಿ ಲೆಕ್ಕಾಚಾರ
ಪಾಸಿಟಿವ್‌ ಮೂಡ್‌ನಲ್ಲೇ ಮೂರು ಪಕ್ಷಗಳು ಫುಲ್‌ ಆ್ಯಕ್ಷಿವ್‌

ರಾಜ್ಯದಲ್ಲಿ ಮತದಾನ ಅಂತ್ಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆಗಳು ಸಹ ಹೊರಬಂದಿವೆ. ಈ ಹಿನ್ನೆಲೆ ಮೂರು ಪಕ್ಷಗಳು ಚಿಂತನ -ಮಂಥನ ನಡೆಸುತ್ತಿವೆ. ಇನ್ನೂ ಈ ಸಮೀಕ್ಷೆಗಳ ಬಗ್ಗೆ ನೋಡುವುದಾದ್ರೆ, ಇಂಡಿಯಾ ಟುಡೇ ಹಾಗೂ ಚಾಣಕ್ಯ ಸಮೀಕ್ಷೆ ಪ್ರಕಾರ, ಬಿಜೆಪಿ ಶೇ.1.3ರಷ್ಟು ಮತಗಳನ್ನು, ಜೆಡಿಎಸ್‌ 3 % ಮತಗಳನ್ನು ಕಳೆದುಕೊಳ್ಳುತ್ತದೆ ಎಂದು ಹೇಳಿವೆ. ಈ ಎಲ್ಲಾ ಮತಗಳು ಕಾಂಗ್ರೆಸ್‌ಗೆ ಹೋಗಿವೆಯಂತೆ.  ಇದು ಎರಡು ಮತಗಟ್ಟೆ ಸಮೀಕ್ಷೆಗಳ ಟ್ರೆಂಡ್‌ ಆಗಿದೆ. ಕರಾವಳಿ ಭಾಗ ಬಿಟ್ಟು ಬೇರೆ ಕಡೆ ಬಿಜೆಪಿಗೆ ನಷ್ಟವಾಗುತ್ತಿದೆ ಎಂದು ಈ ಎರಡು ಸಮೀಕ್ಷೆಗಳು ಹೇಳುತ್ತಿವೆ. ಆದ್ರೆ ಕಾಂಗ್ರೆಸ್‌ ಪಕ್ಷ ಹೆಚ್ಚು ಸೀಟ್‌ ಗೆಲ್ಲುವ ಸಾಧ್ಯತೆಯನ್ನು ಮಾತ್ರ ಅಲ್ಲಗಳೆಯುವಂತಿಲ್ಲ.

ಇದನ್ನೂ ವೀಕ್ಷಿಸಿ: ಮತದಾನ ಆಯ್ತು .. ಶುರುವಾಯ್ತು ರಾಜಕೀಯ ಚದುರಂಗ: ನಿಜವಾಗುತ್ತಾವ ಸಮೀಕ್ಷೆಗಳು ?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more