Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

Published : May 11, 2023, 12:09 PM IST

ಮತಗಟ್ಟೆ ಸಮೀಕ್ಷೆಗಳ ಬೆನ್ನಲ್ಲೇ 3 ಪಕ್ಷಗಳಲ್ಲೂ ಅವಲೋಕನ
ಸರ್ಕಾರ ರಚನೆಯ ಕುರಿತು ವಿವಿಧ ಆಯಾಮಗಳಲ್ಲಿ ಲೆಕ್ಕಾಚಾರ
ಪಾಸಿಟಿವ್‌ ಮೂಡ್‌ನಲ್ಲೇ ಮೂರು ಪಕ್ಷಗಳು ಫುಲ್‌ ಆ್ಯಕ್ಷಿವ್‌

ರಾಜ್ಯದಲ್ಲಿ ಮತದಾನ ಅಂತ್ಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆಗಳು ಸಹ ಹೊರಬಂದಿವೆ. ಈ ಹಿನ್ನೆಲೆ ಮೂರು ಪಕ್ಷಗಳು ಚಿಂತನ -ಮಂಥನ ನಡೆಸುತ್ತಿವೆ. ಇನ್ನೂ ಈ ಸಮೀಕ್ಷೆಗಳ ಬಗ್ಗೆ ನೋಡುವುದಾದ್ರೆ, ಇಂಡಿಯಾ ಟುಡೇ ಹಾಗೂ ಚಾಣಕ್ಯ ಸಮೀಕ್ಷೆ ಪ್ರಕಾರ, ಬಿಜೆಪಿ ಶೇ.1.3ರಷ್ಟು ಮತಗಳನ್ನು, ಜೆಡಿಎಸ್‌ 3 % ಮತಗಳನ್ನು ಕಳೆದುಕೊಳ್ಳುತ್ತದೆ ಎಂದು ಹೇಳಿವೆ. ಈ ಎಲ್ಲಾ ಮತಗಳು ಕಾಂಗ್ರೆಸ್‌ಗೆ ಹೋಗಿವೆಯಂತೆ.  ಇದು ಎರಡು ಮತಗಟ್ಟೆ ಸಮೀಕ್ಷೆಗಳ ಟ್ರೆಂಡ್‌ ಆಗಿದೆ. ಕರಾವಳಿ ಭಾಗ ಬಿಟ್ಟು ಬೇರೆ ಕಡೆ ಬಿಜೆಪಿಗೆ ನಷ್ಟವಾಗುತ್ತಿದೆ ಎಂದು ಈ ಎರಡು ಸಮೀಕ್ಷೆಗಳು ಹೇಳುತ್ತಿವೆ. ಆದ್ರೆ ಕಾಂಗ್ರೆಸ್‌ ಪಕ್ಷ ಹೆಚ್ಚು ಸೀಟ್‌ ಗೆಲ್ಲುವ ಸಾಧ್ಯತೆಯನ್ನು ಮಾತ್ರ ಅಲ್ಲಗಳೆಯುವಂತಿಲ್ಲ.

ಇದನ್ನೂ ವೀಕ್ಷಿಸಿ: ಮತದಾನ ಆಯ್ತು .. ಶುರುವಾಯ್ತು ರಾಜಕೀಯ ಚದುರಂಗ: ನಿಜವಾಗುತ್ತಾವ ಸಮೀಕ್ಷೆಗಳು ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more