Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

Published : May 11, 2023, 12:09 PM IST

ಮತಗಟ್ಟೆ ಸಮೀಕ್ಷೆಗಳ ಬೆನ್ನಲ್ಲೇ 3 ಪಕ್ಷಗಳಲ್ಲೂ ಅವಲೋಕನ
ಸರ್ಕಾರ ರಚನೆಯ ಕುರಿತು ವಿವಿಧ ಆಯಾಮಗಳಲ್ಲಿ ಲೆಕ್ಕಾಚಾರ
ಪಾಸಿಟಿವ್‌ ಮೂಡ್‌ನಲ್ಲೇ ಮೂರು ಪಕ್ಷಗಳು ಫುಲ್‌ ಆ್ಯಕ್ಷಿವ್‌

ರಾಜ್ಯದಲ್ಲಿ ಮತದಾನ ಅಂತ್ಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆಗಳು ಸಹ ಹೊರಬಂದಿವೆ. ಈ ಹಿನ್ನೆಲೆ ಮೂರು ಪಕ್ಷಗಳು ಚಿಂತನ -ಮಂಥನ ನಡೆಸುತ್ತಿವೆ. ಇನ್ನೂ ಈ ಸಮೀಕ್ಷೆಗಳ ಬಗ್ಗೆ ನೋಡುವುದಾದ್ರೆ, ಇಂಡಿಯಾ ಟುಡೇ ಹಾಗೂ ಚಾಣಕ್ಯ ಸಮೀಕ್ಷೆ ಪ್ರಕಾರ, ಬಿಜೆಪಿ ಶೇ.1.3ರಷ್ಟು ಮತಗಳನ್ನು, ಜೆಡಿಎಸ್‌ 3 % ಮತಗಳನ್ನು ಕಳೆದುಕೊಳ್ಳುತ್ತದೆ ಎಂದು ಹೇಳಿವೆ. ಈ ಎಲ್ಲಾ ಮತಗಳು ಕಾಂಗ್ರೆಸ್‌ಗೆ ಹೋಗಿವೆಯಂತೆ.  ಇದು ಎರಡು ಮತಗಟ್ಟೆ ಸಮೀಕ್ಷೆಗಳ ಟ್ರೆಂಡ್‌ ಆಗಿದೆ. ಕರಾವಳಿ ಭಾಗ ಬಿಟ್ಟು ಬೇರೆ ಕಡೆ ಬಿಜೆಪಿಗೆ ನಷ್ಟವಾಗುತ್ತಿದೆ ಎಂದು ಈ ಎರಡು ಸಮೀಕ್ಷೆಗಳು ಹೇಳುತ್ತಿವೆ. ಆದ್ರೆ ಕಾಂಗ್ರೆಸ್‌ ಪಕ್ಷ ಹೆಚ್ಚು ಸೀಟ್‌ ಗೆಲ್ಲುವ ಸಾಧ್ಯತೆಯನ್ನು ಮಾತ್ರ ಅಲ್ಲಗಳೆಯುವಂತಿಲ್ಲ.

ಇದನ್ನೂ ವೀಕ್ಷಿಸಿ: ಮತದಾನ ಆಯ್ತು .. ಶುರುವಾಯ್ತು ರಾಜಕೀಯ ಚದುರಂಗ: ನಿಜವಾಗುತ್ತಾವ ಸಮೀಕ್ಷೆಗಳು ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more