Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

Karnataka Election: ಪಕ್ಷಗಳ ಪಡಸಾಲೆಯಲ್ಲಿ ಚಿಂತನ-ಮಂಥನ: ಪಾಸಿಟಿವ್‌ ಮೂಡ್‌ನಲ್ಲೇ 3 ಪಕ್ಷಗಳು

Published : May 11, 2023, 12:09 PM IST

ಮತಗಟ್ಟೆ ಸಮೀಕ್ಷೆಗಳ ಬೆನ್ನಲ್ಲೇ 3 ಪಕ್ಷಗಳಲ್ಲೂ ಅವಲೋಕನ
ಸರ್ಕಾರ ರಚನೆಯ ಕುರಿತು ವಿವಿಧ ಆಯಾಮಗಳಲ್ಲಿ ಲೆಕ್ಕಾಚಾರ
ಪಾಸಿಟಿವ್‌ ಮೂಡ್‌ನಲ್ಲೇ ಮೂರು ಪಕ್ಷಗಳು ಫುಲ್‌ ಆ್ಯಕ್ಷಿವ್‌

ರಾಜ್ಯದಲ್ಲಿ ಮತದಾನ ಅಂತ್ಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆಗಳು ಸಹ ಹೊರಬಂದಿವೆ. ಈ ಹಿನ್ನೆಲೆ ಮೂರು ಪಕ್ಷಗಳು ಚಿಂತನ -ಮಂಥನ ನಡೆಸುತ್ತಿವೆ. ಇನ್ನೂ ಈ ಸಮೀಕ್ಷೆಗಳ ಬಗ್ಗೆ ನೋಡುವುದಾದ್ರೆ, ಇಂಡಿಯಾ ಟುಡೇ ಹಾಗೂ ಚಾಣಕ್ಯ ಸಮೀಕ್ಷೆ ಪ್ರಕಾರ, ಬಿಜೆಪಿ ಶೇ.1.3ರಷ್ಟು ಮತಗಳನ್ನು, ಜೆಡಿಎಸ್‌ 3 % ಮತಗಳನ್ನು ಕಳೆದುಕೊಳ್ಳುತ್ತದೆ ಎಂದು ಹೇಳಿವೆ. ಈ ಎಲ್ಲಾ ಮತಗಳು ಕಾಂಗ್ರೆಸ್‌ಗೆ ಹೋಗಿವೆಯಂತೆ.  ಇದು ಎರಡು ಮತಗಟ್ಟೆ ಸಮೀಕ್ಷೆಗಳ ಟ್ರೆಂಡ್‌ ಆಗಿದೆ. ಕರಾವಳಿ ಭಾಗ ಬಿಟ್ಟು ಬೇರೆ ಕಡೆ ಬಿಜೆಪಿಗೆ ನಷ್ಟವಾಗುತ್ತಿದೆ ಎಂದು ಈ ಎರಡು ಸಮೀಕ್ಷೆಗಳು ಹೇಳುತ್ತಿವೆ. ಆದ್ರೆ ಕಾಂಗ್ರೆಸ್‌ ಪಕ್ಷ ಹೆಚ್ಚು ಸೀಟ್‌ ಗೆಲ್ಲುವ ಸಾಧ್ಯತೆಯನ್ನು ಮಾತ್ರ ಅಲ್ಲಗಳೆಯುವಂತಿಲ್ಲ.

ಇದನ್ನೂ ವೀಕ್ಷಿಸಿ: ಮತದಾನ ಆಯ್ತು .. ಶುರುವಾಯ್ತು ರಾಜಕೀಯ ಚದುರಂಗ: ನಿಜವಾಗುತ್ತಾವ ಸಮೀಕ್ಷೆಗಳು ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more