ಅಥಣಿ ಬಿಜೆಪಿ ಟಿಕೆಟ್‌ ಹಂಗಾಮ, ಶಾ ಪಾಠಕ್ಕೆ ಇಲ್ಲ ಬೆಲೆ...!

ಅಥಣಿ ಬಿಜೆಪಿ ಟಿಕೆಟ್‌ ಹಂಗಾಮ, ಶಾ ಪಾಠಕ್ಕೆ ಇಲ್ಲ ಬೆಲೆ...!

Published : Mar 13, 2023, 10:30 AM ISTUpdated : Mar 13, 2023, 10:31 AM IST

ಬಿಜೆಪಿ ಹೈಕಮಾಂಡ್‌ಗೆ ಬೆಳಗಾವಿ ಭಿನ್ನಮತ ಟೆನ್ಷನ್‌ ಆರಂಭವಾಗಿದ್ದು, ಅಮಿತ್‌ ಶಾ ಪಾಠ ಮಾಡಿದ್ರೂ ನಾಯಕರು ಡೋಂಟ್‌ಕೇರ್‌ ಎನ್ನುತ್ತಿದ್ದಾರೆ. 

ಬಿಜೆಪಿ ಹೈಕಮಾಂಡ್‌ಗೆ ಬೆಳಗಾವಿ ಭಿನ್ನಮತ ಟೆನ್ಷನ್‌ ಆರಂಭವಾಗಿದ್ದು, ಅಮಿತ್‌ ಶಾ ಪಾಠ ಮಾಡಿದ್ರೂ ನಾಯಕರು ಡೋಂಟ್‌ಕೇರ್‌ ಎನ್ನುತ್ತಿದ್ದಾರೆ. ಟಿಕೆಟ್‌ ಘೋಷಣೆಗೂ ಮುನ್ನ ನಾಯಕರ ಮಧ್ಯೆ ಫೈಟ್‌ ಆರಂಭವಾಗಿದೆ. ಬೆಳಗಾವಿಯಲ್ಲಿ ರಮೇಶ್‌ ಜಾರಕಿಹೊಳಿ ಮತ್ತು ಸವದಿ ನಡುವೆ ಟಿಕೆಟ್‌ ಫೈಟ್‌ ಜೋರಾಗಿದ್ದು, ಲಕ್ಷ್ಮಣ ಸವದಿ ಬಳಿಕ ಪುತ್ರ ಚಿದಾನಂದ ಸವದಿ ಕೂಡ ಎಂಟ್ರಿ ಕೊಟ್ಟಿದ್ದಾರೆ. ಜಾರಕಿಹೊಳಿ  ಕುಮಟಳ್ಳಿಗೆ ಟಿಕೆಟ್‌ ಕೊಡದಿದ್ರೆ ನಾನು ಸ್ಪರ್ಧಿಸಲ್ಲ ಎಂದಿದ್ದು,ಇದಕ್ಕೆ ಸವದಿ ಮಗ ತಿರುಗೇಟು ನೀಡಿದ್ದಾರೆ.  ರಾಜ್ಯ ನಾಯಕರಿಗೆ ಸಂದೇಶ ಕೊಡಲು ನಾವು ತಯಾರಿದ್ದೇವೆ ಚಿಕ್ಕೋಡಿಯಲ್ಲಿ ಸವದಿ ಪುತ್ರ ಚಿದನಂದ ಸವದಿ ಖಡಕ್‌ ಮಾತಾಡಿದ್ದಾರೆ.   

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more