ಅಥಣಿ ಬಿಜೆಪಿ ಟಿಕೆಟ್‌ ಹಂಗಾಮ, ಶಾ ಪಾಠಕ್ಕೆ ಇಲ್ಲ ಬೆಲೆ...!

ಅಥಣಿ ಬಿಜೆಪಿ ಟಿಕೆಟ್‌ ಹಂಗಾಮ, ಶಾ ಪಾಠಕ್ಕೆ ಇಲ್ಲ ಬೆಲೆ...!

Published : Mar 13, 2023, 10:30 AM ISTUpdated : Mar 13, 2023, 10:31 AM IST

ಬಿಜೆಪಿ ಹೈಕಮಾಂಡ್‌ಗೆ ಬೆಳಗಾವಿ ಭಿನ್ನಮತ ಟೆನ್ಷನ್‌ ಆರಂಭವಾಗಿದ್ದು, ಅಮಿತ್‌ ಶಾ ಪಾಠ ಮಾಡಿದ್ರೂ ನಾಯಕರು ಡೋಂಟ್‌ಕೇರ್‌ ಎನ್ನುತ್ತಿದ್ದಾರೆ. 

ಬಿಜೆಪಿ ಹೈಕಮಾಂಡ್‌ಗೆ ಬೆಳಗಾವಿ ಭಿನ್ನಮತ ಟೆನ್ಷನ್‌ ಆರಂಭವಾಗಿದ್ದು, ಅಮಿತ್‌ ಶಾ ಪಾಠ ಮಾಡಿದ್ರೂ ನಾಯಕರು ಡೋಂಟ್‌ಕೇರ್‌ ಎನ್ನುತ್ತಿದ್ದಾರೆ. ಟಿಕೆಟ್‌ ಘೋಷಣೆಗೂ ಮುನ್ನ ನಾಯಕರ ಮಧ್ಯೆ ಫೈಟ್‌ ಆರಂಭವಾಗಿದೆ. ಬೆಳಗಾವಿಯಲ್ಲಿ ರಮೇಶ್‌ ಜಾರಕಿಹೊಳಿ ಮತ್ತು ಸವದಿ ನಡುವೆ ಟಿಕೆಟ್‌ ಫೈಟ್‌ ಜೋರಾಗಿದ್ದು, ಲಕ್ಷ್ಮಣ ಸವದಿ ಬಳಿಕ ಪುತ್ರ ಚಿದಾನಂದ ಸವದಿ ಕೂಡ ಎಂಟ್ರಿ ಕೊಟ್ಟಿದ್ದಾರೆ. ಜಾರಕಿಹೊಳಿ  ಕುಮಟಳ್ಳಿಗೆ ಟಿಕೆಟ್‌ ಕೊಡದಿದ್ರೆ ನಾನು ಸ್ಪರ್ಧಿಸಲ್ಲ ಎಂದಿದ್ದು,ಇದಕ್ಕೆ ಸವದಿ ಮಗ ತಿರುಗೇಟು ನೀಡಿದ್ದಾರೆ.  ರಾಜ್ಯ ನಾಯಕರಿಗೆ ಸಂದೇಶ ಕೊಡಲು ನಾವು ತಯಾರಿದ್ದೇವೆ ಚಿಕ್ಕೋಡಿಯಲ್ಲಿ ಸವದಿ ಪುತ್ರ ಚಿದನಂದ ಸವದಿ ಖಡಕ್‌ ಮಾತಾಡಿದ್ದಾರೆ.   

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more