ಅಥಣಿ ಬಿಜೆಪಿ ಟಿಕೆಟ್‌ ಹಂಗಾಮ, ಶಾ ಪಾಠಕ್ಕೆ ಇಲ್ಲ ಬೆಲೆ...!

ಅಥಣಿ ಬಿಜೆಪಿ ಟಿಕೆಟ್‌ ಹಂಗಾಮ, ಶಾ ಪಾಠಕ್ಕೆ ಇಲ್ಲ ಬೆಲೆ...!

Published : Mar 13, 2023, 10:30 AM ISTUpdated : Mar 13, 2023, 10:31 AM IST

ಬಿಜೆಪಿ ಹೈಕಮಾಂಡ್‌ಗೆ ಬೆಳಗಾವಿ ಭಿನ್ನಮತ ಟೆನ್ಷನ್‌ ಆರಂಭವಾಗಿದ್ದು, ಅಮಿತ್‌ ಶಾ ಪಾಠ ಮಾಡಿದ್ರೂ ನಾಯಕರು ಡೋಂಟ್‌ಕೇರ್‌ ಎನ್ನುತ್ತಿದ್ದಾರೆ. 

ಬಿಜೆಪಿ ಹೈಕಮಾಂಡ್‌ಗೆ ಬೆಳಗಾವಿ ಭಿನ್ನಮತ ಟೆನ್ಷನ್‌ ಆರಂಭವಾಗಿದ್ದು, ಅಮಿತ್‌ ಶಾ ಪಾಠ ಮಾಡಿದ್ರೂ ನಾಯಕರು ಡೋಂಟ್‌ಕೇರ್‌ ಎನ್ನುತ್ತಿದ್ದಾರೆ. ಟಿಕೆಟ್‌ ಘೋಷಣೆಗೂ ಮುನ್ನ ನಾಯಕರ ಮಧ್ಯೆ ಫೈಟ್‌ ಆರಂಭವಾಗಿದೆ. ಬೆಳಗಾವಿಯಲ್ಲಿ ರಮೇಶ್‌ ಜಾರಕಿಹೊಳಿ ಮತ್ತು ಸವದಿ ನಡುವೆ ಟಿಕೆಟ್‌ ಫೈಟ್‌ ಜೋರಾಗಿದ್ದು, ಲಕ್ಷ್ಮಣ ಸವದಿ ಬಳಿಕ ಪುತ್ರ ಚಿದಾನಂದ ಸವದಿ ಕೂಡ ಎಂಟ್ರಿ ಕೊಟ್ಟಿದ್ದಾರೆ. ಜಾರಕಿಹೊಳಿ  ಕುಮಟಳ್ಳಿಗೆ ಟಿಕೆಟ್‌ ಕೊಡದಿದ್ರೆ ನಾನು ಸ್ಪರ್ಧಿಸಲ್ಲ ಎಂದಿದ್ದು,ಇದಕ್ಕೆ ಸವದಿ ಮಗ ತಿರುಗೇಟು ನೀಡಿದ್ದಾರೆ.  ರಾಜ್ಯ ನಾಯಕರಿಗೆ ಸಂದೇಶ ಕೊಡಲು ನಾವು ತಯಾರಿದ್ದೇವೆ ಚಿಕ್ಕೋಡಿಯಲ್ಲಿ ಸವದಿ ಪುತ್ರ ಚಿದನಂದ ಸವದಿ ಖಡಕ್‌ ಮಾತಾಡಿದ್ದಾರೆ.   

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more