ಅಥಣಿ ಬಿಜೆಪಿ ಟಿಕೆಟ್‌ ಹಂಗಾಮ, ಶಾ ಪಾಠಕ್ಕೆ ಇಲ್ಲ ಬೆಲೆ...!

ಅಥಣಿ ಬಿಜೆಪಿ ಟಿಕೆಟ್‌ ಹಂಗಾಮ, ಶಾ ಪಾಠಕ್ಕೆ ಇಲ್ಲ ಬೆಲೆ...!

Published : Mar 13, 2023, 10:30 AM ISTUpdated : Mar 13, 2023, 10:31 AM IST

ಬಿಜೆಪಿ ಹೈಕಮಾಂಡ್‌ಗೆ ಬೆಳಗಾವಿ ಭಿನ್ನಮತ ಟೆನ್ಷನ್‌ ಆರಂಭವಾಗಿದ್ದು, ಅಮಿತ್‌ ಶಾ ಪಾಠ ಮಾಡಿದ್ರೂ ನಾಯಕರು ಡೋಂಟ್‌ಕೇರ್‌ ಎನ್ನುತ್ತಿದ್ದಾರೆ. 

ಬಿಜೆಪಿ ಹೈಕಮಾಂಡ್‌ಗೆ ಬೆಳಗಾವಿ ಭಿನ್ನಮತ ಟೆನ್ಷನ್‌ ಆರಂಭವಾಗಿದ್ದು, ಅಮಿತ್‌ ಶಾ ಪಾಠ ಮಾಡಿದ್ರೂ ನಾಯಕರು ಡೋಂಟ್‌ಕೇರ್‌ ಎನ್ನುತ್ತಿದ್ದಾರೆ. ಟಿಕೆಟ್‌ ಘೋಷಣೆಗೂ ಮುನ್ನ ನಾಯಕರ ಮಧ್ಯೆ ಫೈಟ್‌ ಆರಂಭವಾಗಿದೆ. ಬೆಳಗಾವಿಯಲ್ಲಿ ರಮೇಶ್‌ ಜಾರಕಿಹೊಳಿ ಮತ್ತು ಸವದಿ ನಡುವೆ ಟಿಕೆಟ್‌ ಫೈಟ್‌ ಜೋರಾಗಿದ್ದು, ಲಕ್ಷ್ಮಣ ಸವದಿ ಬಳಿಕ ಪುತ್ರ ಚಿದಾನಂದ ಸವದಿ ಕೂಡ ಎಂಟ್ರಿ ಕೊಟ್ಟಿದ್ದಾರೆ. ಜಾರಕಿಹೊಳಿ  ಕುಮಟಳ್ಳಿಗೆ ಟಿಕೆಟ್‌ ಕೊಡದಿದ್ರೆ ನಾನು ಸ್ಪರ್ಧಿಸಲ್ಲ ಎಂದಿದ್ದು,ಇದಕ್ಕೆ ಸವದಿ ಮಗ ತಿರುಗೇಟು ನೀಡಿದ್ದಾರೆ.  ರಾಜ್ಯ ನಾಯಕರಿಗೆ ಸಂದೇಶ ಕೊಡಲು ನಾವು ತಯಾರಿದ್ದೇವೆ ಚಿಕ್ಕೋಡಿಯಲ್ಲಿ ಸವದಿ ಪುತ್ರ ಚಿದನಂದ ಸವದಿ ಖಡಕ್‌ ಮಾತಾಡಿದ್ದಾರೆ.   

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more