ಅಥಣಿ ಬಿಜೆಪಿ ಟಿಕೆಟ್‌ ಹಂಗಾಮ, ಶಾ ಪಾಠಕ್ಕೆ ಇಲ್ಲ ಬೆಲೆ...!

ಅಥಣಿ ಬಿಜೆಪಿ ಟಿಕೆಟ್‌ ಹಂಗಾಮ, ಶಾ ಪಾಠಕ್ಕೆ ಇಲ್ಲ ಬೆಲೆ...!

Published : Mar 13, 2023, 10:30 AM ISTUpdated : Mar 13, 2023, 10:31 AM IST

ಬಿಜೆಪಿ ಹೈಕಮಾಂಡ್‌ಗೆ ಬೆಳಗಾವಿ ಭಿನ್ನಮತ ಟೆನ್ಷನ್‌ ಆರಂಭವಾಗಿದ್ದು, ಅಮಿತ್‌ ಶಾ ಪಾಠ ಮಾಡಿದ್ರೂ ನಾಯಕರು ಡೋಂಟ್‌ಕೇರ್‌ ಎನ್ನುತ್ತಿದ್ದಾರೆ. 

ಬಿಜೆಪಿ ಹೈಕಮಾಂಡ್‌ಗೆ ಬೆಳಗಾವಿ ಭಿನ್ನಮತ ಟೆನ್ಷನ್‌ ಆರಂಭವಾಗಿದ್ದು, ಅಮಿತ್‌ ಶಾ ಪಾಠ ಮಾಡಿದ್ರೂ ನಾಯಕರು ಡೋಂಟ್‌ಕೇರ್‌ ಎನ್ನುತ್ತಿದ್ದಾರೆ. ಟಿಕೆಟ್‌ ಘೋಷಣೆಗೂ ಮುನ್ನ ನಾಯಕರ ಮಧ್ಯೆ ಫೈಟ್‌ ಆರಂಭವಾಗಿದೆ. ಬೆಳಗಾವಿಯಲ್ಲಿ ರಮೇಶ್‌ ಜಾರಕಿಹೊಳಿ ಮತ್ತು ಸವದಿ ನಡುವೆ ಟಿಕೆಟ್‌ ಫೈಟ್‌ ಜೋರಾಗಿದ್ದು, ಲಕ್ಷ್ಮಣ ಸವದಿ ಬಳಿಕ ಪುತ್ರ ಚಿದಾನಂದ ಸವದಿ ಕೂಡ ಎಂಟ್ರಿ ಕೊಟ್ಟಿದ್ದಾರೆ. ಜಾರಕಿಹೊಳಿ  ಕುಮಟಳ್ಳಿಗೆ ಟಿಕೆಟ್‌ ಕೊಡದಿದ್ರೆ ನಾನು ಸ್ಪರ್ಧಿಸಲ್ಲ ಎಂದಿದ್ದು,ಇದಕ್ಕೆ ಸವದಿ ಮಗ ತಿರುಗೇಟು ನೀಡಿದ್ದಾರೆ.  ರಾಜ್ಯ ನಾಯಕರಿಗೆ ಸಂದೇಶ ಕೊಡಲು ನಾವು ತಯಾರಿದ್ದೇವೆ ಚಿಕ್ಕೋಡಿಯಲ್ಲಿ ಸವದಿ ಪುತ್ರ ಚಿದನಂದ ಸವದಿ ಖಡಕ್‌ ಮಾತಾಡಿದ್ದಾರೆ.   

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more