ಅಥಣಿ ಬಿಜೆಪಿ ಟಿಕೆಟ್‌ ಹಂಗಾಮ, ಶಾ ಪಾಠಕ್ಕೆ ಇಲ್ಲ ಬೆಲೆ...!

ಅಥಣಿ ಬಿಜೆಪಿ ಟಿಕೆಟ್‌ ಹಂಗಾಮ, ಶಾ ಪಾಠಕ್ಕೆ ಇಲ್ಲ ಬೆಲೆ...!

Published : Mar 13, 2023, 10:30 AM ISTUpdated : Mar 13, 2023, 10:31 AM IST

ಬಿಜೆಪಿ ಹೈಕಮಾಂಡ್‌ಗೆ ಬೆಳಗಾವಿ ಭಿನ್ನಮತ ಟೆನ್ಷನ್‌ ಆರಂಭವಾಗಿದ್ದು, ಅಮಿತ್‌ ಶಾ ಪಾಠ ಮಾಡಿದ್ರೂ ನಾಯಕರು ಡೋಂಟ್‌ಕೇರ್‌ ಎನ್ನುತ್ತಿದ್ದಾರೆ. 

ಬಿಜೆಪಿ ಹೈಕಮಾಂಡ್‌ಗೆ ಬೆಳಗಾವಿ ಭಿನ್ನಮತ ಟೆನ್ಷನ್‌ ಆರಂಭವಾಗಿದ್ದು, ಅಮಿತ್‌ ಶಾ ಪಾಠ ಮಾಡಿದ್ರೂ ನಾಯಕರು ಡೋಂಟ್‌ಕೇರ್‌ ಎನ್ನುತ್ತಿದ್ದಾರೆ. ಟಿಕೆಟ್‌ ಘೋಷಣೆಗೂ ಮುನ್ನ ನಾಯಕರ ಮಧ್ಯೆ ಫೈಟ್‌ ಆರಂಭವಾಗಿದೆ. ಬೆಳಗಾವಿಯಲ್ಲಿ ರಮೇಶ್‌ ಜಾರಕಿಹೊಳಿ ಮತ್ತು ಸವದಿ ನಡುವೆ ಟಿಕೆಟ್‌ ಫೈಟ್‌ ಜೋರಾಗಿದ್ದು, ಲಕ್ಷ್ಮಣ ಸವದಿ ಬಳಿಕ ಪುತ್ರ ಚಿದಾನಂದ ಸವದಿ ಕೂಡ ಎಂಟ್ರಿ ಕೊಟ್ಟಿದ್ದಾರೆ. ಜಾರಕಿಹೊಳಿ  ಕುಮಟಳ್ಳಿಗೆ ಟಿಕೆಟ್‌ ಕೊಡದಿದ್ರೆ ನಾನು ಸ್ಪರ್ಧಿಸಲ್ಲ ಎಂದಿದ್ದು,ಇದಕ್ಕೆ ಸವದಿ ಮಗ ತಿರುಗೇಟು ನೀಡಿದ್ದಾರೆ.  ರಾಜ್ಯ ನಾಯಕರಿಗೆ ಸಂದೇಶ ಕೊಡಲು ನಾವು ತಯಾರಿದ್ದೇವೆ ಚಿಕ್ಕೋಡಿಯಲ್ಲಿ ಸವದಿ ಪುತ್ರ ಚಿದನಂದ ಸವದಿ ಖಡಕ್‌ ಮಾತಾಡಿದ್ದಾರೆ.   

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more